ಹಾವೇರಿ: ಆತ್ಮರಕ್ಷಣೆ ನೀಡುವ ಕರಾಟೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕಿದೆ: ಉಡಚಪ್ಪ ಮಾಳಗಿ

Date:

“ಜಿಲ್ಲೆಯಲ್ಲಿ ಕರಾಟೆಗೆ ಪ್ರೋತ್ಸಾಹ ನೀಡಲು ಹಿರಿಯ ತರಬೇತಿದಾರರು ಸಿದ್ದರಿದ್ದೇವೆ. ಎಲ್ಲಾ ವಯಸ್ಸಿನವರು ಕಲಿಯಬಹುದು. ನಮ್ಮನ್ನು ನಾವು ಆತ್ಮರಕ್ಷಣೆ ನೀಡುವ ಕರಾಟೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕಿದೆ” ಎಂದು ಕರಾಟೆ ತರಬೇತಿದಾರ ಉಡಚಪ್ಪ ಮಾಳಗಿ ಹೇಳಿದರು.

 ಹಾವೇರಿ ಪಟ್ಟಣದ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಆಯೋಜಿಸಿದ ಕರಾಟೆ ಬ್ಲಾಕ್ ಬೆಲ್ಟ್, ಬ್ರೌನ್ ಬೆಲ್ಟ್, ಆರಂಜಿ, ಪಿಂಕ್ ಹಾಗೂ ವೈಟ್ ಬೆಲ್ಟ್ ಪರೀಕ್ಷೆಯಲ್ಲಿ ಉತ್ತಿರ್ಣರಾದವರಿಗೆ ಬೆಲ್ಟ್ ಸರ್ಟಿಪಿಕೆಟ್ ವಿತರಣಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

“ಎಲ್ಲಾ ಕಾಲ-ಸಂದರ್ಭಗಳಲ್ಲಿ ತಮ್ಮ ಆತ್ಮ ರಕ್ಷಣೆ ಮಾಡಿಕೊಳ್ಳಲು ಕರಾಟೆ ಸಹಕಾರಿಯಾಗಲಿದೆ.ಕರಟೆಯ ತರಬೇತಿಯನ್ನು ಆಸಕ್ತಿದಾಯಕವಾಗಿ ಕಲಿಯಲು ಕಿರಿಯ-ಹಿರಿಯರು ಮುಂದಾಗಬೇಕು.ಹೆಚ್ಚಿನ ಪ್ರೋತ್ಸಾಹ ನೀಡಲು ಸರ್ಕಾರ ಮುಂದಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರೈಡ್ ಮಾಸ್ಟರ್,7ನೇ ಬ್ಲಾಕ್ ಬೆಲ್ಟ್ ತರಬೇತಿದಾರರಾದ ಮಂಜುನಾಥ ಜೈನ್ ಅವರು ಕರಾಟೆ ಬ್ಲಾಕ್ ಬೆಲ್ಟ್,ಬ್ರೌನ್ ಬೆಲ್ಟ್.ಆರಂಜಿ,ಪಿಂಕ್ ಹಾಗೂ ವೈಟ್ ಬೆಲ್ಟ್ ಪರೀಕ್ಷೆಯಲ್ಲಿ ಉತ್ತಿರ್ಣರಾದವರಿಗೆ ಬೆಲ್ಟ್ ಸರ್ಟಿಪಿಕೆಟ್ ಹಾಗೂ ಬೆಲ್ಟ್ ವಿತರಣೆ ಮಾಡಿ ಮಾತನಾಡಿದ ಅವರು “ಹೆಚ್ಚಿನ ಸಂಖ್ಯೆಯಲ್ಲಿ ಕರಾಟೆ ತರಬೇತಿ ಪಡೆಯಲು ವಿದ್ಯಾರ್ಥಿಗಳು ಮುಂದೆ ಬರಬೇಕಿದೆ. ಆರೋಗ್ಯಕರ ಸಮಾಜಕ್ಕೆ ಕರಾಟೆ ಸಹಕಾರಿಯಾಗಲಿದೆ” ಎಂದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹರೀಶ ಮಾಳಗಿ, ಉಪಾಧ್ಯಕ್ಷರಾದ ರಾಮು ಯಳ್ಳೂರ,ಫಕ್ಕಿರೇಶ ಹರಿಜನ,ಅಹ್ಮದಶರೀಪ ತೆರಣಿ,ಕೋಚಿಂಗ್ ಮಾಸ್ಟರ್ ಮಂಜುನಾಥ ಕೆರೆಕೊಪ್ಪ,ಆಕಾಶ ಜೈನ್, ಪ್ರದೀಪ ಉಪ್ಪಾರ, ಶ್ರೀಧರ ಬ್ಯಾಡಗಿ, ಪ್ರದೀಪಕುಮಾರ ಉಪ್ಪಾರ ಕರಾಟೆ ಸಂಘದ ಪದಾಧಿಕಾರಿಗಳು,ಕರಾಟೆ ತರಬೇತಿದಾರರು ಹಾಗೂ ಕರಾಟೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...