ಹಾವೇರಿ | ಗಟಾರ ಒಡೆದು ಮನೆ ನಿರ್ಮಾಣ: ಜನರಿಗೆ ತೊಂದರೆ

Date:

ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಡೊಳ್ಳೇಶ್ವರ ಗ್ರಾಮದ ಜನತಾ ಪ್ಲಾಟನ ಮುಖ್ಯರಸ್ತೆಯಗೆ ಹೊಂದಿಕೊಂಡ ಗಟಾರವನ್ನು ಒಡೆದು ಅದರ ಮೇಲೆ ಅನಧಿಕೃತ ಕಾಲಂ ನಿರ್ಮಾಣ ಮಾಡುತ್ತಿರುವುದು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ.

“ಗ್ರಾಮದ ಮಖಬೂಲದಅಹಮ್ಮದ ಮಟ್ಟಿಮನಿ ಅವರು ಮನೆ ನಿರ್ಮಾಣ ಮಾಡುತ್ತಿದ್ದು, ಊರಿನ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಗಟಾರವನ್ನು ಆಕ್ರಮಿಸಿ ಅದರ ಮೇಲೆ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಇದರಿಂದ ಜನರಿಗೆ, ವಾಹನಕ್ಕೆ ಸಮಸ್ಯೆ ಆಗುತ್ತಿದೆ” ಎಂದು ಸಾಮಾಜಿಕ ಹೋರಾಟಗಾರ ಮುಂಜುನಾಥ ಕುದರಿ ಅವರು ಆರೋಪಿಸಿದ್ದು ಗ್ರಾಮದ ಪಂಚಾಯತಿ ಪಿಡಿಒ, ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ.

ಪಿಡಿಒ ಅಧ್ಯಕ್ಷರುಕೂಡಲೇ ಸ್ಥಳಕ್ಕೆ ಹೋಗಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...