ಹಾವೇರಿ | ಮಂಜಪ್ಪ ಹೊನ್ನಕ್ಕಳವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

Date:

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ. ಆರ್. ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ಮಂಜಪ್ಪ ಹೊನ್ನಕ್ಕಳವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ.

ಕನ್ನಡ ಅಧ್ಯಯನ ಪೀಠದ ಹಿರಿಯ ಪ್ರಾಧ್ಯಾಪಕರಾದ ಡಾ. ನಿಜಲಿಂಗಪ್ಪ ಮಟ್ಟಿಹಾಳ ಅವರ ಮಾರ್ಗದರ್ಶನದಲ್ಲಿ “ಮಧ್ಯಕಾಲೀನ ಕನ್ನಡ ಕಾವ್ಯಗಳಲ್ಲಿ ದಲಿತ ಸಂಸ್ಕೃತಿ” ಎಂಬ ವಿಷಯದ ಮಹಾಪ್ರಬಂಧವನ್ನು ಮಂಡಿಸಿರುವ ಸಂಶೋಧಕ ಮಂಜಪ್ಪ ಹೊನ್ನಕ್ಕಳವರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ, ಡಾ. ಆರ್. ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದ, ಅಧ್ಯಕ್ಷರು, ಕಲಾ ನಿಖಾಯದ ಡೀನರು ಹಾಗೂ ಅಧ್ಯಯನ ಪೀಠದ ಎಲ್ಲಾ ಪ್ರಾಧ್ಯಾಪಕರು ಪಿಎಚ್.ಡಿ ಪದವಿಯನ್ನು ಘೋಷಣೆ ಮಾಡಿದರು.

ಹಾವೇರಿ ಜಿಲ್ಲೆಯ, ರಾಣೆಬೆನ್ನೂರು ತಾಲೂಕಿನ, ಚಳಗೇರಿ ಗ್ರಾಮದ  ತಾಯಿ- ನೀಲಮ್ಮ, ತಂದೆ -ಬಸವರಾಜಪ್ಪ ಹೊನ್ನಕ್ಕಳವರ ದಂಪತಿಗಳ ಮಗನಾದ ಮಂಜಪ್ಪ ಹೊನ್ನಕ್ಕಳವರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನ ಪ್ರದಾನ ಮಾಡಿದ್ದಕ್ಕೆ ತಂದೆ- ತಾಯಿ, ಸಂಬಂಧಿಕರು, ಗುರುಗಳು, ಸ್ನೇಹಿತರು ಹಾಗೂ ಊರಿನ ಗ್ರಾಮಸ್ಥರೆಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...