ಹಾವೇರಿ | ಕರ್ತವ್ಯಲೋಪ, ಅನಧೀಕೃತ ಗೈರು ಹಾಜರಿ: ಗುತ್ತಲ ಕರವಸೂಲಿಗಾರ ಸೇವೆಯಿಂದ ಅಮಾನತು

Date:

ಕರ್ತವ್ಯಲೋಪ, ಅನಧೀಕೃತ ಗೈರು ಹಾಜರಿ ಹಿನ್ನಲೆಯಲ್ಲಿ ಗುತ್ತಲ ಪಟ್ಟಣ ಪಂಚಾಯತಿಯ ಕರವಸೂಲಿಗಾರ ನಂಜುಂಡಪ್ಪ ಎಫ್. ಗಂಗಮ್ಮನವರ ಸೇವೆಯಿಂದ ಅಮಾನತ್ತಗೊಳಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ತಾಲ್ಲೂಕು ಪಟ್ಟಣ ಪಂಚಾಯಿತಿ ಕರವಸೂಲಿಗಾರ ನಂಜುಂಡಪ್ಪ ಎಫ್. ಗಂಗಮ್ಮನವರ ಸಾರ್ವಜನಿಕರಿಂದ ತೆರಿಗೆ ಹಣ ವಸೂಲಿ ಮಾಡಿ, ಪಟ್ಟಣ ಪಂಚಾಯತಿಗೆ ಪಾವತಿಸದೇ ಹಣ ದುರುಪಯೋಗಪಡಿಸಿಕೊಂಡ ಬಗ್ಗೆ ಸಾರ್ವಜನಿಕರು ಪಟ್ಟಣ ಪಂಚಾಯತಿಗೆ ದೂರು ಸಲ್ಲಿಸಿದ್ದರು.

ಸಾರ್ವಜನಿಕರ ಹಣ ದುರುಪಯೋಗ ಮೇಲ್ನೋಟಕ್ಕೆ ಕಂಡುಬಂದ ಹಿನ್ನಲೆಯಲ್ಲಿ ಹಾಗೂ ದಿನಾಂಕ 21-03-2024ರಿಂದ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ ಸಾರ್ವಜನಿಕ ಕೆಲಸಕ್ಕೆ ತೊಂದರೆ ಉಂಟು ಮಾಡಿದ್ದ ದೋಷಾರೋಪಣಾ ಪಟ್ಟಿಯನ್ನು ಜಾರಿ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮೊಹರಂ ಆಚರಣೆ; ಜು.5 ರಿಂದ ಮದ್ಯ ಮಾರಾಟ ನಿಷೇಧ

“ನೌಕರನು ದಿನಾಂಕ 20-06-2024 ರಂದು ದೋಷಾರೋಪಣ ಪಟ್ಟಿ ಸ್ವೀಕರಿಸಿದರೂ ಈವರೆಗೆ ಸಮಂಜಸವಾದ ಉತ್ತರ ನೀಡಿರುವುದಿಲ್ಲ. ಈ ನೌಕರನು ಕಚೇರಿ ಕೆಲಸ ಕಾರ್ಯಗಳಲ್ಲಿ ಕರ್ತವ್ಯಲೋಪ ವೆಸಗಿರುವುದರಿಂದ ಮತ್ತು ಸಾರ್ವಜನಿಕರ ಹಣ ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಸೇವೆಯಿಂದ ಅಮಾನತ್ ಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...