ಹಾವೇರಿ | ಕನ್ನಡ ನಾಡು, ನುಡಿ, ನೆಲ, ಜಲ ಭಾಷೆಯ ರಕ್ಷಣೆಗೆ ಕನ್ನಡ ಪರ ಸಂಘಟನೆಗಳು ಅಗತ್ಯ: ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ

Date:

“ಕನ್ನಡ ನಾಡು, ನುಡಿ, ನೆಲ, ಜಲ ಭಾಷೆಯ ರಕ್ಷಣೆಗೆ ಕನ್ನಡ ಪರ ಸಂಘಟನೆಗಳು ಅಗತ್ಯವಿದೆ” ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಗ್ರಾಮ ಘಟಕ ಉದ್ಘಾಟನೆ ಮಾಡಿ ಮಾತನಾಡಿದರು.

“ಇವತ್ತಿನ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳ ಮಹತ್ವ ಅಪಾರ. ಕರ್ನಾಟಕದ ನೆರೆಯ ರಾಜ್ಯಗಳು ಮಹಾರಾಷ್ಟ್ರ, ಗೋವಾ, ಆಂಧ್ರ, ತಮಿಳುನಾಡು ರಾಜ್ಯಗಳು ಕರ್ನಾಟಕವನ್ನು ಕಬಳಿಸಲು ಯತ್ನಿಸಿದಾಗ, ಕನ್ನಡಪರ ಸಂಘಟನೆಗಳು ಧ್ವನಿ ಎತ್ತದೇ ಹೋಗಿದ್ದರೆ ಕರ್ನಾಟಕ ಹರಿದು ಹಂಚಿ ಹೋಗುತ್ತಿತ್ತು. ಕಾರಣ ಕನ್ನಡ ನೆಲ ಜಲ ಭಾಷೆಗೆ ಸ್ಥಳೀಯ ಸಮಸ್ಯೆಗಳಿಗೆ ಸಂಘಟನೆ ಅವಶ್ಯಕತೆ ಇದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವತ್ತಿನ ದಿನ ದಾಸನಕೊಪ್ಪ ಗ್ರಾಮ ಘಟಕದ ಕಾರ್ಯಕರ್ತರು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಬಹಳ ಅರ್ಥಪೂರ್ಣವಾಗಿ ಸರಳ ಸಂಭ್ರಮದಿಂದ ಉದ್ಘಾಟನೆ ಮಾಡಿದ್ದೀರಿ. ಶಾಲಾ ಮಕ್ಕಳಿಗೆ ನೊಟಬುಕ್ ಮತ್ತು ಪೇನ್ ವಿತರಣೆ ಮಾಡಿರಿವುದು, ಬಡ ಮಕ್ಕಳಿಗೆ ಶಿಕ್ಷಣ ಅನುಕೂಲಕರವಾಗಿದೆ” ಎಂದು ಹೇಳಿದರು

ಈ ವೇಳೆಯಲ್ಲಿ ಗ್ರಾಮ ಘಟಕ ಅಧ್ಯಕ್ಷರನ್ನಾಗಿ ದೇವರಾಜ್ ಈಳಗೇರ ಅವರನ್ನು ಆಯ್ಕೆ ಮಾಡಿ ಆದೇಶ ಪತ್ರ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಗದಗ | ಕೈಗೆ ಬಂದ ತುತ್ತು ಕಸಿದ ಮಳೆ; ಸಂಕಷ್ಟದಲ್ಲಿ ಹೆಸರು ಬೆಳೆದ ರೈತರ ಬದುಕು

ಈ ಒಂದು ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾಬಾಯಿ ಲಮಾಣಿ ಜಿಲ್ಲಾ ಉಪಾಧ್ಯಕ್ಷರಾದ ರಾಜೇಸಾಬ ಮನೇಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೊಸುಫ್ ಸೈಕಲಗಾರ, ಹಿರೇಕೆರೂರು ತಾಲೂಕು ಅಧ್ಯಕ್ಷ ಪ್ರಕಾಶ್ ಡೊಂಬರ, ಜಿಲ್ಲಾ ಯುವ ಘಟಕ ಅಧ್ಯಕ್ಷರು ಖಲಂದರ್ ಎಲೆದಹಳ್ಳಿ,ಶಂಕರ ಬಡಿಗೇರ, ಬಸವರಾಜ ಪಟ್ಟಣಶೆಟ್ಟಿ,ದಾದಾಫೀರ ಮಲ್ಲಾಡದ,ರವಿ ಮಾಮನಿ,ಸನಾಉಲ್ಲಾ ಪುರದಗೇರಿ, ಗಿರೀಶ ಉಪ್ಪಾರ, ರವಿ ಬಾವರ್ಕರ್, ಪುಷ್ಪ ಲಮಾಣಿ, ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...