ಹಾವೇರಿ | ಅತಿಥಿ ಉಪನ್ಯಾಸಕರ ಕೊರತೆ: ತಿಂಗಳಾದರೂ ಆರಂಭವಾಗದ ತರಗತಿಗಳು 

Date:

“ರಾಜ್ಯದಲ್ಲಿ ಪದವಿ ಕಾಲೇಜಿನ ತರಗತಿಗಳು ಶುರುವಾಗಿ ತಿಂಗಳಾಗಿದೆ. ಎಲ್ಲ ಕಾಲೇಜಿನಲ್ಲೂ ಉಪನ್ಯಾಸಕರ ಕೊರತೆ ಇದೆ. ಎಲ್ಲಿಯೂ ಅತಿಥಿ ಉಪನ್ಯಾಸಕರ ನೇಮಕಾತಿ ನಡೆದಿಲ್ಲ. ಇದು ವ್ಯಾಸಂಗದ ಮೇಲೆ ಪರಿಣಾಮ ಬೀರಿದೆ” ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಹಾವೇರಿ ಪಟ್ಟಣದ ನಗರದ ವಾಲ್ಮೀಕಿ ವೃತ್ತದಲ್ಲಿ ಸೇರಿದ್ದ ವಿದ್ಯಾರ್ಥಿಗಳು, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

“ಅತಿಥಿ ಉಪನ್ಯಾಸಕರನ್ನೇ ನಂಬಿಕೊಂಡಿದ್ದ ಕಾಲೇಜುಗಳಲ್ಲಿ ಹೆಚ್ಚಿನ ತೊಂದರೆಯಾಗಿದೆ. ಬಡ, ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚಾಗಿ ಪದವಿ ಕಾಲೇಜಿನಲ್ಲಿ ಓದುತ್ತಿದ್ದಾರೆ. ಉಪನ್ಯಾಸಕರು ಇಲ್ಲದಿದ್ದರಿಂದ, ತರಗತಿಗಳು ನಡೆಯುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರ ತ್ವರಿತವಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕಿತ್ತು. ಆದರೆ, ಇದುವರೆಗೂ ಪ್ರಕ್ರಿಯೆ ಆರಂಭಿಸಿಲ್ಲ. ಇದು ವಿದ್ಯಾರ್ಥಿ ವಿರೋಧಿ ನಡೆಯಾಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಸರ್ಕಾರ, ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ಉಪನ್ಯಾಸಕರ ಕೊರತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರಿ ಕಾಲೇಜುಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನ ನೀಡಬೇಕು. ಪ್ರಯೋಗಾಲಯ, ಕಂಪ್ಯೂಟರ್ ಹಾಗೂ ಆಧುನಿಕ ಶಿಕ್ಷಣಕ್ಕೆ ತಕ್ಕಂತೆ ಉಪಕರಣಗಳನ್ನು ಒದಗಿಸಬೇಕು” ಎಂದೂ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...