ಹಾವೇರಿ | ಹಾವೇರಿ ವಿವಿ ಉಳಿಸಲು ಹೋರಾಟ ಸಮಿತಿ ರಚನೆ

Date:

ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಅಭಿಯಾನ ಆರಂಭಿಸಲಾಗಿದೆ. ಹೋರಾಟವನ್ನು ಚುರುಕುಗೊಳಿಸಲು ಮತ್ತಷ್ಟು ‘ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ’ ರಚಿಸಲಾಗಿದೆ.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲ ನಗರದ ಶುಕ್ರವಾರ ಹಮ್ಮಿಕೊಂಡಿದ್ದ ಹೋರಾಟದ ಚರ್ಚಾ ಸಭೆಯಲ್ಲಿ ಜಿಲ್ಲೆಯ ಹಲವು ಸಂಘಟನೆಗಳ ಮುಖಂಡರು ಪಾಲ್ಗೊಂಡರು. ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಿದರು.

ಜಿಲ್ಲೆಗೆ ಹಾವೇರಿ ವಿಶ್ವವಿದ್ಯಾಲಯ ಬೇಕು. ಇದನ್ನು ಮುಚ್ಚಲು ಬಿಡುವುದಿಲ್ಲ. ಮುಚ್ಚುವ ನಿರ್ಧಾರವನ್ನು ಖಂಡಿಸಿ ಹಾವೇರಿ ಜಿಲ್ಲೆಯ ಆರು ಶಾಸಕರಿಗೆ ಸಾಧ್ಯದಲ್ಲಿಯೇ ಮನವಿ ಸಲ್ಲಿಸಲಾಗುವುದು. ಹಾವೇರಿ ವಿವಿ ಉಳಿಸಲು ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಒತ್ತಾಯಿಸಲಾಗುವುದು’ ಎಂದು ಸಮಿತಿ ಸದಸ್ಯರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಬಜೆಟ್‌ನಲ್ಲಿ ವಿಶ್ವವಿದ್ಯಾಲಯಕ್ಕೆ ನೀಡಬೇಕು ಅನುದಾನ ಎಂದೂ ಆಗ್ರಹಿಸಲಾಗುವುದು. ಸಂಸದ, ವಿಧಾನಪರಿಷತ್ ಸದಸ್ಯರು, ಸ್ಥಳೀಯ ಆಡಳಿತ ಸಂಸ್ಥೆಗಳ ಅಧ್ಯಕ್ಷೆರಿಗೂ ಮನವಿ ಸಲ್ಲಿಸಲಾಗುವುದು’ ಎಂದರು.

‘ಮನವಿ ಸಲ್ಲಿಕೆ ಬಳಿಕ, ಶಾಸಕರ ಅಭಿಪ್ರಾಯ ಪಡೆಯಲಾಗುವುದು. ನಂತರವೇ, ಹೋರಾಟವನ್ನು ಮತ್ತಷ್ಟು ಗಂಭೀರಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ

ಸಭೆಯಲ್ಲಿ ಬಸವರಾಜ್ ಪೂಜಾರ್, ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ, ಏಳುಕೋಟೆಪ್ಪ ಪಾಟೀಲ್, ಪರಿಮಳ ಜೈನ್, ಉಡಚಪ್ಪ ಮಳಗಿ, ಮಲ್ಲಿಕಾರ್ಜುನ ಬಳ್ಳಾರಿ, ಬಸವರಾಜ್ ಎಸ್ ಇನ್ನೂ ಅನೇಕರು ಪ್ರಗತಿಪರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...