ಹಾವೇರಿ | ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿಗೆ ಬೀಗ ಜಡಿದು ಪ್ರತಿಭಟನೆ

Date:

ಶಿಗ್ಗಾವಿ ತಾಲ್ಲೂಕಿನ ಜೇಕಿನಕಟ್ಟಿ ಗ್ರಾಮದಲ್ಲಿ ೬೫೦ ಲಕ್ಷ ವೆಚ್ಚದಲ್ಲಿ ಸರಕಾರಿ ಮೇಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿಧ್ಯಾರ್ಥಿ ನಿಲಯ ಭೂಮಿ ಪೂಜೆ ಪ್ರೋಟೊ ಕಾಲ್ ಮಾಡದೆ ಕಾರ್ಯಕ್ರಮವನ್ನು ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ ನೇತೃತ್ವದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮುಖಂಡ ನರಹರಿ ಕಟ್ಟಿ
ಮಾತನಾಡಿದ “ಸರಕಾರದ ಯೋಜನೆಯನ್ನು ಅನುಷ್ಠಾನ ಮಾಡುವಾಗ ಗುದ್ದಲಿ ಪೂಜೆ ಸಲ್ಲಿಸುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು ಹಾಗೂ ಸಂಸದರಾದ ಪ್ರಲ್ಹಾದ ಜೋಷಿ, ಹಾಗೂ ವಿ.ಪ.ಸದಸ್ಯರಾದ ಪ್ರದೀಪ ಶೆಟ್ಟರ, ಸಂಕನೂರವರನ್ನು ಅವ್ಹಾನ ನೀಡದೆ, ತಾಲೂಕಾ ಆಡಳಿತ ಪ್ರೋಟೊ ಕಾಲ್ ಮಾಡದೆ ಬೇಕಾ ಬಿಟ್ಟಿ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ” ಎಂದು  ಆರೋಪಿಸಿದರು.

“ಈ ಕುರಿತು ಹಿಂದೋಮ್ಮೆ ಪ್ರತಿಭಟನೆಯನ್ನು ಮಾಡಿದಾಗಲೂ ಕೂಡಾ ಪ್ರೋಟೊ ಕಾಲ್ ಮಾಡಿಯೇ ಕಾರ್ಯಕ್ರಮವನ್ನು ಮಾಡುವದಾಗಿ ಅಧಿಕಾರಿಗಳು ಲಿಖಿತ ಹೇಳಿಕೆಯನ್ನು ನೀಡಿದ್ದರು. ಮತ್ತೆ ಅದೇ ಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿ, “ಪ್ರೋಟೊ ಕಾಲ್ ನಿಯಮವನ್ನು ಪಾಲನೆ ಮಾಡದಿರುವದು ಅಕ್ಷಮ್ಯ ಅಪರಾಆಗಿದ್ದು, ಸಂಬಂದಿಸಿದ ಅಧಿಕಾರಿಗಳ ಮೇಲೆ ಕ್ರಮವನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ನೀಡಿ ಬಲಪಡಿಸಬೇಕು: ಎಸ್ ಎಫ್ ಐ ಒತ್ತಾಯ

ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ  ರೇಣುಕಗೌಡ ಪಾಟೀಲ, ಮಂಜುನಾಥ ಬ್ಯಾಹಟ್ಟಿ, ಅನೀಲ ಸಾತಣ್ಣನವರ, ಸಂತೋಷ ದೊಡ್ಡಮನಿ, ಪ್ರತೀಕ ಕೋಳೇಕರ, ಸಚೀನ ಮಡಿವಾಳರ, ಮಂಜು ನಂಜಪ್ಪನವರ, ಅರೂಣ ಬನ್ನಿಕೊಪ್ಪ, ಕೃಷ್ಣಾ ದೊಡ್ಡಮನಿ, ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೋಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...