ಹಾವೇರಿ | ಶಾಂತಿಯ ತೋಟ ಹಾಳುಮಾಡುವ ಪಟ್ಟಭದ್ರರ ಹೆಡೆಮುರಿ ಕಟ್ಟಬೇಕು: ಅಕ್ಷತಾ

Date:

  • ಬಕ್ರೀದ ಹಬ್ಬ ಆಚರಣೆ ಮಾಡಿ ನಾಡಿಗೆ ಸೌಹಾರ್ದ ಸಂದೇಶವನ್ನು ಸಾರೋಣ
  • ಧರ್ಮದ ಅಮಲನ್ನು ನೆತ್ತಿಗೆರಿಸಿಕೊಳ್ಳದೆ ಹಬ್ಬದ ಆಶಯ ಅರ್ಥಮಾಡಿಕ್ಕೊಳ್ಳೋಣ

ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇದನ್ನು ಹಾಳುಮಾಡಲು ಪಟ್ಟಭದ್ರರು ಕುತಂತ್ರ ಮಾಡುತ್ತಿದ್ದಾರೆ. ಅವರನ್ನು ಹೆಡೆಮುರಿ ಕಟ್ಟಬೇಕು ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಅಕ್ಷತಾ ಹೇಳಿದ್ದಾರೆ.

ಹಾವೇರಿಯಲ್ಲಿ ಬಕ್ರಿದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಯಿತು. ಈ ವೇಳೆ, ಮಾತನಾಡಿದ ಅವರು, “ಸಂತ ಶಿಶುನಾಳ ಶರೀಫ, ಗುರು ಗೋವಿಂದ ಭಟ್ಟ ಹಾಗೂ ದಾಸ ಶ್ರೇಷ್ಠ ಕನಕದಾಸರು ಕಂಡ ನಮ್ಮ ಕನ್ನಡ ನಾಡಿದು. ವಿವಿಧತೆಯಲ್ಲಿ ಏಕತೆಯ ಕಾಣುವ ನಮ್ಮ ನಾಡಿನಲ್ಲಿ ನಾನಾ ಆಚರಣೆ, ಹಲವು ಸಂಪ್ರದಾಯಗಳಿವೆ. ಎಲ್ಲರೂ ಸಹೋದರತ್ವ ಭಾವದಿ ಕಾನೂನು ರೀತಿಯ ಆದೇಶದ ಅನ್ವಯ ಹಬ್ಬವನ್ನು ಆಚರಣೆ ಮಾಡಬೇಕು” ಎಂದು ತಿಳಿಸಿದರು.

“ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಇಂತಹ ಹಬ್ಬದ ಸಂಭ್ರಮದಲ್ಲಿ ಕೋಮುಗಲಭೆ ಸೃಷ್ಠಿಸಲು, ಶಾಂತಿ ಹಾಳುಮಾಡಲು, ಕ್ಷುಲ್ಲಕ ವಿಚಾರಗಳಿಂದ ಸರ್ವ ಜನಾಂಗದ ಶಾಂತಿಯ ತೋಟದ ಸುಂದರ ವಾತಾವರಣ ಹಾಳು ಮಾಡುವ ಕಾರ್ಯದಲ್ಲಿ ತೋಡಗುತ್ತಾರೆ. ಇಂತಹವರ ವಿರುದ್ಧ ಪೊಲೀಸ್ ಇಲಾಖೆ ಹದ್ದಿನಕಣ್ಣು ಇಡಬೇಕು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

“ಧರ್ಮದ ಅಮಲನ್ನು ನೆತ್ತಿಗೆರಿಸಿಕೊಳ್ಳದೆ ಹಬ್ಬದ ಆಶಯವನ್ನು ಅರ್ಥಮಾಡಿಕೊಂಡು ನಾವೆಲ್ಲರೂ ಸೇರಿ ಸಂವಿಧಾನ ಬದ್ದವಾಗಿ ಬಕ್ರೀದ ಹಬ್ಬ ಆಚರಣೆ ಮಾಡಿ ನಾಡಿಗೆ ಸೌಹಾರ್ದ ಸಂದೇಶವನ್ನು ಸಾರೋಣ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...