ಹಾವೇರಿ | ಹಜ್ ಯಾತ್ರಿಗಳಿಗೆ ಹಾವೇರಿಯಲ್ಲಿಯೇ ಲಸಿಕೆ ಹಾಕಿಸುವಂತೆ ಅಂಜುಮನ್ ಸಂಸ್ಥೆಯ ಸದಸ್ಯರ ಒತ್ತಾಯ

Date:

“ಹಾವೇರಿ ಜಿಲ್ಲೆಯಿಂದ 2026ರ ಸಾಲಿನ 169 ಹಜ್ ಯಾತ್ರಿಗಳು ತೆರಳುತ್ತಿದ್ದಾರೆ. ಯಾತ್ರಿಗಳಿಗೆ ಲಸಿಕೆ ಸರ್ಕಾರದಿಂದ ಕಡ್ಡಾವಾಗಿರುತ್ತದೆ. ಆದರೆ ಲಸಿಕೆಯನ್ನು ಹುಬ್ಬಳ್ಳಿಯಲ್ಲಿ ಹಾಕುವ ಬದಲಾಗಿ ಹಾವೇರಿಯಲ್ಲಿಯೇ ಹಾಕಬೇಕು ನೂರಾರು ಜನ ನಮ್ಮ ಜಿಲ್ಲೆಯವರೆ ಇರುವಾಗ ಬೇರೆ ಮಾಡಿದ ವ್ಯವಸ್ಥೆ ಸ್ಥಳೀಯವಾಗಿ ಮಾಡಿ” ಎಂದು ಅಂಜುಮನ್ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.

ಹಾವೇರಿ ಪಟ್ಟಣದಲ್ಲಿ ಅವರು ಪತ್ರಿಕಾ ಹೇಳಿಕೆಯಲ್ಲಿ ಅವರು, “ವಿದಾನಸಭೆಯ ಉಪ ಸಭಾಪತಿಯಾದ ರುದ್ರಪ್ಪ ಲಮಾಣಿ ಇವರ ಜೊತೆಗೆ ಚರ್ಚಿಸಿದಾಗ ಲಸಿಕೆಯನ್ನು ಹಾವೇರಿ ಜಿಲ್ಲೆಯಲ್ಲಿ ಹಾಕಿಸುವ ಭರವಸೆ ನೀಡಿದ್ದಾರೆ. ಅದಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇತ್ತಿಚೀಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಾವೇರಿ ಶಹರ ಅಂಜುಮನ್ ಸಂಸ್ಥೆಗೆ 25 ಲಕ್ಷ ಖಬರಿಸ್ತಾನ ಅಭಿವೃದ್ಧಿಗೆ ದೊರೆತ್ತಿದ್ದು, ವಿಧಾನಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವ ಕುಮಾರ ನೀರಲಗಿ, ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಮತ್ತು ಶಹರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಭುಗೌಡ ಬಿಷ್ಟನಗೌಡ್ರ ಸೇರಿದಂತೆ ಸಹಕಾರಿಸಿದ ಎಲ್ಲರಿಗೂ ಅಭಿನಂದನೆಗಳು ತಿಳಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹುದಿನದ ಬೇಡಿಕೆಯಾಗಿದ್ದು ಕಿತ್ತೂರ ಕರ್ನಾಟಕದ ಭಾಗದಲ್ಲಿ ಹುಬ್ಬಳ್ಳಿಯಲ್ಲಿ ಹಜ್ ಭವನದ ನಿರ್ಮಾಣಕ್ಕೆ ೨೦೨೬ರ ಬಜೆಟ್‌ನಲ್ಲಿ ಘೊಷಣೆಯಾಗಿದ್ದು ಇದರಿಂದ್ದ ಸುತ್ತ-ಮುತ್ತಲಿನ ಎಲ್ಲಾ ಜಿಲ್ಲೆಗಳಿಗೆ ಅನುಕೂಲವಾಗಿದೆ. ಆದರಿಂದ್ದ ಜನಪ್ರೀಯ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಹಾಗೂ ವಕ್ಫ್ ಸಚಿವರಾದ ಜಮೀರ ಅಹ್ಮದಖಾನ,  ಸರ್ಕಾರದ ಎಲ್ಲಾ ಸಚಿವರಿಗೂ ಹೃದಯಪೂರ್ವಕ ಧನ್ಯವಾದಗಳು ತಿಳಿಸಿದ್ದಾರೆ.

ನಂತರದಲ್ಲಿ “ಜಿಲ್ಲೆಯ ಎಲ್ಲಾ ಶಾಸಕರು ಮುಸ್ಲಿಂ ಸಮುದಾಯದವರಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುತ್ತಾರೆ. ಆದರಿಂದ ಜಿಲ್ಲೆಯ ಯಾವುದೇ ಶಾಸಕರಿಗೂ ಸಚಿವ ಸ್ಥಾನವನ್ನು ನೀಡಿದರೆ ಅವರಿಗೆ ಮುಸ್ಲಿಂ ಸಮುದಾಯದವರು ಬೆಂಬಲ ಸೂಚಿಸುತ್ತೇವೆ” ಎಂದು ಅಂಜುಮನ್ ಸದಸ್ಯರು ಹಾಗೂ ನಗರಸಭೆ ಸದಸ್ಯ ಪೀರಸಾಬ ಚೊಪದಾರ ಹೇಳಿದರು.

ಈ ಸಂದರ್ಭದಲ್ಲಿ ಅಕ್ಬರಖಾನ ಶಿರಸಿ, ಶೋಯೆಬ ಬಡಿಗೇರ, ವಕೀಲರಾದ ಮರ್ದಾನಸಾಬ ಹುಂಬಿಗೇರಿ, ಮೆಹಬೂಬಅಲಿ ದೇವಿಹೊಸೂರ, ಮಹ್ಮದ ಸಾಧಿಕ ಮೇಲ್ಮುರಿ, ನಫ್ತಾರಅಹ್ಮದ ಗುಡಗೇರಿ, ಸಾಧಿಕ ಕಬ್ಬೂರ, ಇಜಾಜ ಮೊರಟಗಿ, ಇರ್ಷಾದಲಿ ಜಮಾದಾರ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...