ಬೀದರ್‌ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಧ್ಯಾನೇಶ್ವರ ನೀರಗುಡೆ ಅಧಿಕಾರ ಸ್ವೀಕಾರ

Date:

ಬೀದರ ಜಿಲ್ಲಾ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಡಾ. ಧ್ಯಾನೇಶ್ವರ ನೀರಗುಡೆ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. “ಆರೋಗ್ಯ ಇಲಖೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಜಿಲ್ಲೆಯ ಸಮಗ್ರ ಆರೋಗ್ಯ ಸೇವೆಗಳ ಅಭಿವೃದ್ಧಿಗೆ ಹಾಗೂ ಸುಗಮ ಆಡಳಿತಕ್ಕಾಗಿ ಇಲಾಖೆಯ ಎಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹಕಾರ ನೀಡಬೇಕು” ಎಂದು ಕೋರಿದರು.

ಈ ಹಿಂದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ. ರತಿಕಾಂತ ಸ್ವಾಮಿ ಅವರನ್ನು ಔರಾದನ ತಾಲೂಕಿನ ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಮಕ್ಕಳ ತಜ್ಞರ ಹುದ್ದೆಗೆ ವರ್ಗಾಯಿಸಲಾಗಿದೆ. ಸದರಿ ಹುದ್ದೆಗೆ ಭಾಲ್ಕಿ ತಾಲೂಕು ಆರೋಗ್ಯಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಧ್ಯಾನೇಶ್ವರ ನೀರಗುಡೆ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಿಸಿ ವರ್ಗಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಅನುಷ್ಠಾನಾಧಿಕಾರಿಗಳಾದ ಡಾ: ರಾಜಶೇಖರ ಪಾಟೀಲ , ಡಾ: ಕಿರಣ ಪಾಟೀಲ, ಡಾ: ಶರಣಯ್ಯಾ ಸ್ವಾಮಿ, ಡಾ: ಶೆಂಕ್ರೆಪ್ಪಾ ಬೊಮ್ಮಾ , ಡಾ:ದಿಲೀಪ ಡೊಂಗ್ರೆ, ಡಾ:ವಿ.ಜಿ. ರೆಡ್ಡಿ , ಡಾ: ನಿತೀನ ಬಿರಾದಾರ, ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ: ಶಿವಕುಮಾರ ಸಿದ್ದೇಶ್ವರ, ಡಾ: ಸಂಗಾರೆಡ್ಡಿ , ಡಾ:ಅಶೋಕ ಮೈಲಾರೆ, ಡಾ: ಗಾಯತ್ರಿ, ಮತ್ತು ವೈದ್ಯಾಧಿಕಾರಿಗಳು ಡಾ: ಅನೀಲ ರಾಯಪಳ್ಳಿ , ಡಾ: ರವಿ ಕಲಶೆಟ್ಟಿ,
ಡಾ: ಶರಣಪ್ಪದ ಮುಡುಬಿ, ಡಾ:ಭಗವಾನ, ಡಾ:ಗುರುರಾಜ ಗೌರಿ, ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಾದ ರಾಜುಕುಮಾರ ಬಿ. , ಎಂ.ಎ. ಸತ್ತಾರ, ಮೌನದಾಸ, ಪ್ರಶಾಂತ, ಕಾಶಿನಾತ ಡ್ಯಾಮ, ಉಮೇಶ ಬಿರಾದಾರ, ಜಾವೇದ್ ಕಲ್ಯಾಣಕರ , ಮಲ್ಲಿಕಾರ್ಜುನ ಗುಡ್ಡೆ, ವೀರಶೆಟ್ಟಿ, ಚನ್ನಶೆಟ್ಟಿ, ಶ್ಯಾಮರಾವ ಉಮೇಶ ಪ್ರದಸ, ಶಿವರಾಜ ತಡೋಳ್ಗೆ, ವಿಶಾಲ, ಕಿಶನ ರಾಠೋಡ್, ದೇವಿದಾಸ, ಸೂರ್ಯಕಾಂತ, ನಂದಕುಮಾರ, ಪವನಕುಮಾರ, ಲಾಲಯ್ಯಾ ಉಪಸ್ಥಿರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...