ಹುಬ್ಬಳ್ಳಿ | ಯುವಕನನ್ನು ಥಳಿಸಿ ಮೊಬೈಲ್ ಕಳ್ಳತನ

Date:

ಬೈಕ್ ಮೇಲೆ ಬಂದ ಮೂವರು ಯುವಕನನ್ನು ಥಳಿಸಿ ಮೊಬೈಲ್ ಕಸಿದುಕೊಂಡು ಪರಾರಿಯಾದ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಆನಂದನಗರ–ರಾಯನಾಳ ರಸ್ತೆ ಸ್ಮಶಾನಗಟ್ಟಿ ಹತ್ತಿರ ನಡೆದಿದೆ.

ಇದನ್ನೂ ಓದಿ ಧಾರವಾಡ | ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಗ್ರಹಿಸಿ ಪ್ರತಿಭಟನೆ; ಉದ್ಯೋಗಾಕಾಂಕ್ಷಿ ಹೋರಾಟಗಾರರ ಬಂಧನ

ಘಟನೆ ನಡೆದ ಸ್ಥಳ ನಿರ್ಜನ ಮತ್ತು ಕತ್ತಲು ಪ್ರದೇಶವಾಗಿದ್ದು, ತಂದೆಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನ ಮೇಲೆ ದಾಳಿ ನಡೆಸಿ ಮೊಬೈಲ್ ಕಸಿದುಕೊಂಡು ಓಡಿಹೋಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...