ಹುಬ್ಬಳ್ಳಿ | ನೂತನ ಜಿಲ್ಲೆಗೆ ರಾಣಿ ಚೆನ್ನಮ್ಮನ ಹೆಸರಿಡಲು ಒತ್ತಾಯ

Date:

ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಯನ್ನು ವಿಂಗಡಣೆ ಮಾಡಿ, ಅಸ್ತಿಸ್ವಕ್ಕೆ ಬರುವ ನೂತನ ಜಿಲ್ಲೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಿಲ್ಲೆ ಎಂದು ನಾಮಕರಣ ಮಾಡಬೇಕೆಂದು ಕಿತ್ತೂರಿನ ರಾಣಿ ಚೆನ್ನಮ್ಮ ಪುತ್ಥಳಿ ಪ್ರತಿಷ್ಠಾಪನಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಗಂಗಾಧರ ದೊಡ್ಡವಾಡ ಒತ್ತಾಯಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಹಾಗೂ ವಿಜಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಚೆನ್ನಮ್ಮ ವರ್ತುಲದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

“ಆಂಗ್ಲರ ವಿರುದ್ಧ ವೀರನಾರಿ ಧ್ವನಿ ಮತ್ತು ಖಡ್ಗ ಎತ್ತಿ ದೇಶದ ಇತರ ರಾಜ ಸಂಸ್ಥಾನಗಳಿಗೆ ವೀರಾವೇಶದ ಮಾದರಿಯನ್ನು ಕೊಟ್ಟಂತ ಚೆನ್ನಮ್ಮಳನ್ನು ಆಡಳಿತದ ಪ್ರತಿ ಹಂತದಲ್ಲೂ ಸ್ಮರಿಸುವುದು ಅವಶ್ಯವಾಗಿದೆ. ಸರ್ಕಾರ ರಾಣಿ ಚನ್ನಮ್ಮನ ಸ್ಮರಣಾರ್ಥದ ಈ ಸಮಯದಲ್ಲಿ ದಿಕ್ಕುಗಳಾಗಿ ವಿಂಗಡಣೆಯಾಗಿರುವ ಜಿಲ್ಲೆಗೆ ರಾಣಿ ಚನ್ನಮ್ಮನ ಹೆಸರಿಟ್ಟು ಮುಂದಿನ ಪೀಳಿಗೆಗೆ ಚನ್ನಮ್ಮನ ಆದರ್ಶ ಉಳಿಸುವ ಕಾರ್ಯಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಕಬ್ಬು ಬೆಳೆಗೆ ಹೆಚ್ಚಿದ ಬೇಡಿಕೆ; ಪೂರೈಕೆಗೆ ರೈತರ ಷರತ್ತು

ಈ ವೇಳೆ ವಿರೂಪಾಕ್ಷಪ್ಪ ಕಳ್ಳಿಮನಿ, ಈಶ್ವರ ಶಿರಸಂಗಿ, ಚನ್ನಬಸಪ್ಪ ಧಾರವಾಡಶೆಟ್ಟರ, ರಾಜಶೇಖರ ಮೆಣಸಿನಕಾಯಿ, ಶಿವಾನಂದ ಮಾಯಕಾರ, ವೆಂಕನಗೌಡ ಕಂಟೆಪ್ಪಗೌಡರ, ಶಿವಾನಂದ ಬೆಂಗೇರಿ, ನವೀನ ಕುದರಿ, ಈರಪ್ಪ ಯಮ್ಮಿ, ಗುರುಸಿದ್ದಗೌಡ ದ್ಯಾವನಗೌಡರ, ರವಿರಾಜ್ ಕೊಡ್ಲಿ, ವಿಜಯ ಗುಡಿಗೇರಿ, ತಾರದೇವಿ ವಾಲಿ, ಶೇಖಣ್ಣಾ ಬೆಂಡಿಗೇರಿ, ಸಿದ್ದಪ್ಪ ಮೇಟಿ, ಸುರೇಶ ಅಸುಂಡಿ, ನಂದಕುಮಾರ ಪಾಟೀಲ, ಕುಮಾರಗೌಡ ಪಾಟೀಲ, ರವಿರಾಜ್ ಕೊಡ್ಲಿ, ಸಿದ್ದಪ್ಪ ಹಿಂದಿನಮನಿ, ಬಸವರಾಜ ತೋಟದ, ಮಹಾಂತೇಶ ಪಾಟೀಲ್, ಕಿಶೋರ್ ಶಿರಸಂಗಿ, ಅಂದಾನಪ್ಪ ಹರದಾರಿ, ಕುಮಾರ ಕುಂದನಳ್ಳಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...