ಹುಬ್ಬಳ್ಳಿ | ಸಂವಿಧಾನದ ಆಶಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಕೆಪಿಸಿಸಿ ವಕ್ತಾರ

Date:

ಹುಬ್ಬಳ್ಳಿ ಮಾನವ ಹಕ್ಕುಗಳ ಘಟಕದ ವತಿಯಿಂದ ಯುಎಪಿಎ ನಂತಹ ಕಾನೂನುಗಳ ಮೂಲಕ ಅಲ್ಪಸಂಖ್ಯಾತರನ್ನು ವಿನಾಕಾರಣ ಶೋಷಿಸಲಾಗುತ್ತಿದೆ. ಕಾನೂನಿನ ದುರ್ಬಳಕೆ ಮಾಡಲಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಹೇಳಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಭಾರತವು ಜಾತಿ, ಮತ, ಪಂಥಗಳ ಗಡಿ ದಾಟಿ, ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದೆ. 300 ವರ್ಷಗಳ ಕಾಲ ಆಳಿದ ಬ್ರಿಟಿಷರನ್ನು ದೇಶದಿಂದ ಓಡಿಸುವಲ್ಲಿ ಯಶಸ್ಸಾಗಿದೆ. ಕೋಮುದ್ವೇಷವ ಕಿತ್ತೊಗೆದು ಭಾವೈಕ್ಯತೆಯ ಸಾಧಿಸಿದೆ. ಇಲ್ಲಿ ಸರ್ವರೂ ಒಂದಾಗಿ ನಡೆದಿದ್ದೇವೆ” ಎಂದರು.

“ಬದಲಾದ ಕಾಲಘಟ್ಟದಲ್ಲಿ ಜಾತಿಯ ಪೆಡಂಬೂತಗಳು ದೇಶದಲ್ಲೆಡೆ ಹರಡಿ ಜಾತಿ ವೈಷಮ್ಯ ಬೆಳೆಯಲು ಕಾರಣವಾಗಿದೆ. ಸಮಾನತೆಯ ಸಾಧಿಸಿದರೂ ಕೆಲವು ಪಟ್ಟಭದ್ರರಿಂದ ಜಾತಿ ತಾರತಮ್ಯ ಉಂಟಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಭಾರತ ಸಂವಿಧಾನದ ಮೂಲ ಆಶಯವೂ ನಾಶವಾಗುವ ಸ್ಥಿತಿಗೆ ತಲುಪಿದೆ. ಹೀಗಾಗಿ, ಸಂವಿಧಾನದ ಸರ್ವ ಸಮಾನತೆಯ ಆಶಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಸುನೀಲ್ ಸಾಂಡ್ರಾ, ಗುರುನಾಥ ಉಳ್ಳಿಕಾಶಿ, ಪ್ರಕಾಶ ಕುರಹಟ್ಟಿ, ಈಶ್ವರ ಶಿರಸಂಗಿ, ಎಂ ಐ ಕಾಟೇವಾಡಿ, ಅನಿತಾ ಗುಂಜಾಳ, ಎಚ್ ಎಂ ಕೊಪ್ಪದ, ಸುರೇಶ ಸೊಪ್ಪಿನ, ಗೌತಮ ಹರಿವಾಣ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...