ಹುಬ್ಬಳ್ಳಿ | ಸೌಜನ್ಯ ಆರೋಪಿಗಳಿಗೆ ಕ್ರೂರ ಶಿಕ್ಷೆಯಾಗಿದ್ದರೆ, ಇಂದು ನೇಹಾಳಂತ ಹೆಣ್ಣುಮಕ್ಕಳು ಉಳಿಯುತ್ತಿದ್ದರು: ಸಾಧನಾ ಸಂಸ್ಥೆಯ ಸಂಸ್ಥಾಪಕಿ

Date:

ಸೌಜನ್ಯಳ ಆರೋಪಗಳಿಗೆ ಅಂದು ಕ್ರೂರ ಶಿಕ್ಷೆ ವಿಧಿಸಿದ್ದರೆ ಇಂದು ನೇಹಾ, ರಕ್ಸನಾ ಮತ್ತು ಪ್ರಿಯಾರವರು ಉಳಿಯುತ್ತಿದ್ದರು ಎಂದು ಸಾಧನಾ ಸಂಸ್ಥೆಯ ಸಂಸ್ಥಾಪಕಿ ಡಾ ಇಸಬೆಲಾ ಝೇವಿಯರ್ ಹೇಳಿದರು.

ಹುಬ್ಬಳ್ಳಿಯ ಬಿಡ್ಳನಾಳ ಯುವತಿ ನೇಹಾ ಮನೆಗೆ ಸಂಸ್ಥೆಯ ಸದಸ್ಯರೊಂದಿಗೆ ಭೇಟಿ ನೀಡಿ, ನೇಹಾಳ ಹೆತ್ತವರ ಜೊತೆಯಲ್ಲಿ ಒಂದು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿ ಮಾತನಾಡಿದರು.

“ಆರೋಪಿ ಯಾವುದೇ ಜಾತಿಯವನಾಗಿರಲಿ, ಧರ್ಮದವನಾಗಿರಲಿ ಅವನು ಗಂಡಸು ಬಲಿಯಾಗುತ್ತಿರುವವರು ಹೆಣ್ಣುಗಳು. ಹಾಗಾಗಿ ನೇಹಾಳ ಹೆಸರಿನ ಕಾನೂನು ತಂದಲ್ಲಿ ಅತ್ಯಚಾರ ಮತ್ತು ‌ಕೊಲೆ ಪ್ರಕರಣಗಳು ನಡೆದಲ್ಲಿ ಕೂಡಲೇ ಕಠಿಣ ಅಥವಾ ಗಲ್ಲು‌ಶಿಕ್ಷೆಗಳಾದರೆ ದುಷ್ಕರ್ಮಿಗಳು
ಕೃತ್ಯ ಎಸಗುವಾಗ ಭಯ ಹುಟ್ಟತ್ತದೆ. ಕನಿಷ್ಟ ಪಕ್ಷ ಜೀವಗಳು ಉಳಿಯುತ್ತವೆ. ಸೌಜನ್ಯಳ ಪ್ರಕರಣದಲ್ಲಿ ಅಂದು ತೀವ್ರ ಶಿಕ್ಷೆಯಾಗಿದ್ದರೆ ಇಂದು ಉಡುಪಿಯ ಹುಡುಗಿ, ಆಕೆಯ ಕುಟುಂಬದ ಸದಸ್ಯರು, ರುಕ್ಸನಾ, ಪ್ರಿಯಾ ಮತ್ತು ನೇಹಾ ಉಳಿಯುತ್ತಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಭಿವೃದ್ಧಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ಗೆ ಮತ ನೀಡಿ: ಶಾಸಕ ಯಶವಂತರಾಯಗೌಡ ಪಾಟೀಲ

“ಚುನಾವಣೆಗಾಗಿ ಕೈ ಕಾಯಿಸಿಕೊಳ್ಳುವುದನ್ನು ಬಿಟ್ಟು, ಅಪರಾಧಿಗೆ ಕಠಿಣ ಶಿಕ್ಷೆಯಾಗುವ ಬಗ್ಗೆ ಪ್ರಯತ್ನ ಮಾಡಬೇಕಾಗಿದೆ. ಇದಕ್ಕೆ ರಾಜ್ಯ ‌ಮತ್ತು ಕೇಂದ್ರ ಸರ್ಕಾರಗಳು ಮನಸ್ಸು ಮಾಡಿ, “ನೇಹಾ 2024 ಅಪರಾಧಿಗೆ ಗಲ್ಲು” ಎಂಬ ಕಾಯಿದೆ ಜಾರಿ ಮಾಡಿ ಆದಲ್ಲಿ ಮಾತ್ರ ಲಕ್ಷಾಂತರ ನೇಹಾಗಳ ಬದುಕು ಉಳಿಯಬಹುದು ಎಂದು ಹೇಳುತ್ತಾ, ನಿರಂಜನ ಹಿರೇಮಠ ಅವರ ಮಗಳ ನ್ಯಾಯಕ್ಕಾಗಿ ಹೋರಾಡಬೇಕು, ರಾಜಕೀಯಕ್ಕೆ ಅವಕಾಶ ಕೊಡಬಾರದು” ಎಂದು ಡಾ ಇಸಬೆಲಾ ಝೇವಿಯರ್ ವಿನಂತಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...