ಹುಬ್ಬಳ್ಳಿ | ಅ. 11ರಂದು ಸುಮಧುರ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮ

Date:

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್ 11ರ ಶನಿವಾರ ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಸುನಿಲ್ ಪತ್ರಿ ಹಾಗೂ ಸಂಗಡಿಗರಿಂದ ಕನ್ನಡ ಕವಿಗಳು ವಿರಚಿತ ಸುಮಧುರ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಫ್. ಎಚ್. ಜಕ್ಕಪ್ಪನವರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪ್ರೊ.‌ ಐ ಜಿ ಸನದಿ, ಉಪಮಹಾಪೌರರಾದ ಸಂತೋಷ ಚೌವ್ಹಾಣ್, ಪಾಲಿಕೆ ಸದಸ್ಯೆ ಮೀನಾಕ್ಷಿ ವಂಟಮುರಿ, ಭಾರತೀಯ ವಿದ್ಯಾಕೇಂದ್ರದ ಅಧ್ಯಕ್ಷ ಮಹೇಶ ಶೆಟ್ಟಿ, ಉದ್ದಿಮೆದಾರ ಡಾ. ರಮೇಶ್ ಮಹಾದೇವಪ್ಪನವರ, ಗಂಗಾವತಿ ಸಿಲ್ಕ ಪ್ಯಾಲೇಸ್ ನ ಆನಂದ್ ಕಮತಗಿ ಇರುವರು. ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸುವರು. ಬಿ ಎ ಪಾಟೀಲ್, ಲೋಚನೇಶ ಹೂಗಾರ, ಆರ್ ಟಿ ತವನಪ್ಟನವರ, ಎಸ್ ಕೆ ಆದಪ್ಪನವರ, ಜಯಪ್ರಕಾಶ್ ಟೆಂಗಿನಕಾಯಿ, ಪ್ರೊ. ಮಹೇಶ ದ್ಯಾವಪ್ಪನರ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ ಧಾರವಾಡ ಜಿಲ್ಲೆಯ  ಡಾ. ಶಾಂತಾ ಲಕ್ಷ್ಮೇಶ್ವರ, ಪದ್ಮಾಕ್ಷೀ ಒಡಯರ, ಪೂರ್ಣಿಮಾ ಮುತ್ನಾಳ, ಶಂಭಯ್ಯ ಹಿರೇಮಠ, ಭೀಮರಾಶಿ ಹೂಗಾರ, ಪ್ರಮಿಳಾ ಜಕ್ಕನ್ನವರ, ವೈಷ್ಣವಿ ಹಾನಗಲ್, ಮಂಜುನಾಥ ಯಲಿವಾಳ ಇವರಿಗೆ ಸನ್ಮಾನಿಸಲಾಗುವುದು. ದತ್ತಿ ದಾನಿಗಳು ಮತ್ತು ಪ್ರಾಯೋಜಕರಾದ ಪ್ರೊ. ಜಿ ವ ವಳಸಂಗ, ವೀರಣ್ಣ ಹುಬ್ಳಿಕರ, ಪ್ರೊ. ಜಿ ವಿ ಚಿಕ್ಕಮಠ ಇರುವರು ಎಂದು ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾ ಗೋಷ್ಠಿಯಲ್ಲಿ ಪ್ರೊ. ಕೆ ಎಸ್ ಕೌಜಲಗಿ, ಸುನಿಲ್ ಪತ್ರಿ, ವಿದ್ಯಾ ವಂಟಮುರಿ, ಚನ್ನಬಸಪ್ಪ ಧಾರವಾಡಶೆಟ್ಟರ, ಜಿ ವಿ ಚಿಕ್ಕಮಠ, ಸಿದ್ದಮ್ಮ ಅಡವೆಣ್ಣವರ, ಅನಸೂಯಾ ಪಾಟೀಲ್, ಸಂಧ್ಯಾ ದೀಕ್ಷಿತ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...