ಬಾಗಲಕೋಟೆ | ಶಾಂತಿ-ಸೌಹಾರ್ದವಾಗಿ ಬಕ್ರಿದ್ ಆಚರಿಸಲು ಪಿಎಸ್‌ಐ ನೇತೃತ್ವದಲ್ಲಿ ಸಭೆ

Date:

ಭಾರತವು ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ಹಿಂದು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದದಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಕ್ರಿದ್ ಹಬ್ಬ ಆಚರಿಸಬೇಕು ಎಂದು ಪಿಎಸ್‌ಐ ಲಕ್ಕಪ್ಪ ಜೋಡಹಟ್ಟಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಪಿಎಸ್‌ಐ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಮಾತನಾಡಿದ ಪಿಎಸ್‌ಐ ಲಕ್ಕಪ್ಪ, “ಎಲ್ಲ ಹಬ್ಬಗಳನ್ನು ಸೌಹಾರ್ದ ಭಾವದಿಂದ ಆಚರಿಸುತ್ತಾರೆ. ಅದು ಈ ಮಣ್ಣಿನ ಗುಣವಾಗಿದೆ. ಇದಕ್ಕೆಲ್ಲ ಹಿರಿಯರ ಮಾರ್ಗದರ್ಶನ ಕಾರಣ” ಎಂದರು.

“ಪ್ರತಿಯೊಬ್ಬರು ಯಾವುದೇ ಧರ್ಮಕ್ಕೆ ತೊಂದರೆಯಾಗದಂತೆ ತಮ್ಮ ತಮ್ಮ ಧರ್ಮದ ಪದ್ಧತಿಯಂತೆ ಹಾಗೂ ಕೋರ್ಟ್ ನೀಡಿದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಆಚರಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಸ್ಲಿಂ ಸಮುದಾಯದ ಮುಖಂಡ ಶಬ್ಬೀರ್ ಮೌಲ್ವಿ ಮಾತನಾಡಿ, “ಪಟ್ಟಣದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರಂತೆ ಬಾಳು ಬದುಕುತ್ತಿದ್ದೇವೆ. ನಮ್ಮ ಪಟ್ಟಣವು ಸಾಮರಸ್ಯಕ್ಕೆ ಹೆಸರಾಗಿದೆ ಅನೇಕ ವರ್ಷಗಳಿಂದ ಹಿಂದು-ಮುಸ್ಲಿಮರು ಅಣ್ಣ ತಮ್ಮಂದಿರಂತೆ ಬಾಳಿದ್ದು ಮುಂದೆಯೂ ಕೂಡ ಅದೇ ಮಾರ್ಗದಲ್ಲಿ ನಡೆಯುತ್ತೇವೆ” ಎಂದರು.

ಸಭೆಯಲ್ಲಿ ಸ್ಥಳೀಯ ನ್ಯಾಯವಾದಿ ಮಹಾಂತೇಶ ಅವಾರಿ, ರೈತ ಮುಖಂಡ ಅಮರೇಶ ನಾಗೂರ, ಅಪ್ಪು ಆಲೂರ ಶಾಂತಿ ಸಭೆ ಕುರಿತು ಮಾತನಾಡಿದರು. ಸಭೆಯಲ್ಲಿ ಮುನ್ನಾ ಭಗವಾನ, ಮಹಾಂತೇಶ ಮದುರಿ, ಪರ್ವೀಜ್ ಖಾಜಿ, ಫಕ್ರುದ್ದೀನ್ ತಾಳಿಕೋಟಿ, ಶಿವಾನಂದ ಕಂಠಿ, ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...