ಇಳಕಲ್ | ಹಜರತ್ ಸೈಯದ್ ಶಾ ಖಾದ್ರಿ ದರ್ಗಾಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Date:

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿರುವ ಪ್ರಸಿದ್ಧ ಹಜರತ್ ಸೈಯದ್ ಶಾ ಮುರ್ತಜಾ ಖಾದ್ರಿ ದರ್ಗಾಕ್ಕೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶನಿವಾರ ಸಾಯಂಕಾಲ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಇಳಕಲ್ ನಗರದ ಮುಸ್ಲಿಂ ಮುಖಂಡರಾದ ಮುಝಾಮಿಲ್ ಹಕ್ಕಿ, ಮುಹಮ್ಮದ್ ಸಿರಾಜ್ ಹುಣಚಗಿ, ಲಾಲ್ ಸಾಹಿಬ್ ಭಂಡಾರಿ, ನೌಶಾದ್ ಬಾಗಲಕೋಟೆ, ಇರ್ಷಾದ್ ಮುಲ್ಲಾ, ಸಿರಾಜ್ ಖಾಝಿ, ಮುರ್ತಝಾ ಕರ್ಮುಡಿ, ಮೆಹಬೂಬ್ ಕಂದಗಲ್ ವಿಧಾನ ಸಭಾಧ್ಯಕ್ಷರನ್ನು ಸತ್ಕರಿಸಿ, ಅಭಿನಂದಿಸಿ ಗೌರವಿಸಿದರು.

ಇದೇ ವೇಳೆ ಸ್ಪೀಕರ್ ಜೊತೆಗಿದ್ದ ಕೆಪಿಸಿಸಿ ವಕ್ತಾರರಾದ ನಿಕೇತ್ ರಾಜ್ ಮೌರ್ಯ ಅವರನ್ನೂ ಸನ್ಮಾನಿಸಿ, ಗೌರವಿಸಲಾಯಿತು. ದರ್ಗಾಕ್ಕೆ ಭೇಟಿ ನೀಡಿದ ಬಳಿಕ ಬಸವನ ಬಾಗೇವಾಡಿಯ ಕಡೆಗೆ ಸ್ಪೀಕರ್ ಯು.ಟಿ.ಖಾದರ್ ಪ್ರಯಾಣ ಬೆಳೆಸಿದರು.

WhatsApp Image 2024 09 28 at 8.47.36 PM
WhatsApp Image 2024 09 28 at 8.56.25 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...