ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ: ಕ್ರೀಡಾಪಟು ಅಂಜು ಬಾಬಿ‌ ಜಾರ್ಜ್

Date:

ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ.‌ ಕ್ರೀಡೆ ಸೇರಿದಂತೆ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕಾಲಿಡುತ್ತಿದ್ದಾರೆ. ಇದು ಆಶಾದಾಯಕ ಬೆಳೆವಣಿಗೆ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತೆ ಕ್ರೀಡಾಪಟು ಅಂಜು ಬಾಬಿ ಜಾರ್ಜ್ ತಿಳಿಸಿದರು.

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ದಕ್ಷಿಣ ಪ್ರದೇಶ-II ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಎರಡು ದಿನಗಳ ಅಂತರ-ಪ್ರಾದೇಶಿಕ ಅಥ್ಲೆಟಿಕ್ಸ್ ಕೂಟ 2025 ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪವರ್ ಗ್ರಿಡ್ ಸಂಸ್ಥೆಯ ವಿವಿಧ 11 ಪ್ರದೇಶಗಳ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಒಟ್ಟುಗೂಡಿಸಿ, ನೌಕರರಲ್ಲಿ ಸೌಹಾರ್ದತೆ, ಕ್ರೀಡಾ ಮನೋಭಾವ ಮತ್ತು ಆರೋಗ್ಯಕರ ಸ್ಪರ್ಧೆಯ ಮನೋಭಾವವನ್ನು ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆ. ಕ್ರೀಡೆಯಲ್ಲಿ ಸೋಲು-ಗೆಲುವು ಇದ್ದದ್ದೇ. ಸೋಲನ್ನೇ ಸವಾಲಾಗಿ ಸ್ವೀಕರಿಸಿ ಉನ್ನತ ಸ್ಥಾನಕ್ಕೆ ಏರಬೇಕು. ವೃತ್ತಿಪರ ಜೀವನದಲ್ಲಿ ಕ್ರೀಡೆಗಳನ್ನು ಸಂಯೋಜಿಸುವುದು ಕೂಡ ಮಹತ್ವವಾದುದು ಎಂದು ಅಂಜು ಬಾಬಿ ಜಾರ್ಜ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002436738

ಶಾಂತಿಯ ಸಂಕೇತವಾಗಿ ಕಾರ್ಯಕ್ರಮದಲ್ಲಿ ಪಾರಿವಾಳವನ್ನು ಹಾರಿಬಿಡಲಾಯಿತು. ಸಿಆರ್‌ಪಿಎಫ್ ಬ್ಯಾಂಡ್ ತಂಡದಿಂದ ಆಕರ್ಷಕ ಬ್ಯಾಂಡ್ ಪ್ರದರ್ಶನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ SR-II ನ ಪ್ರಭಾರ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಸ್. ಹೆಜಿಬ್, ರಮೇಶ್ ಬೇಬಿ, ಸಿಎಂ ಸೀನಿಯರ್ ಜಿಎಂ (ಎಫ್ & ಎ) ಟಾಫರ್ ಮೆಂಡೆಜ್, ಸಿಎಂ ಜಿಎಂ (ಎಚ್‌ಆರ್) ಅನ್ಶುಲಾ ಒಮೆಗಾ ಸಿಂಗ್, ಸಾರ್ವಜನಿಕ ಸಂಪರ್ಕಾಧಿಕಾರಿ – ಅಜಿತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಗರ್ ಉದ್ಘಾಟನಾ ಸಮಾರಂಭವನ್ನು ನಿರೂಪಿಸಿದರು.

1002436730

ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಗ್ರ ಅಭಿವೃದ್ಧಿ ಮತ್ತು ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆಯನ್ನು ಉತ್ತೇಜಿಸುವುದಕ್ಕಾಗಿ ಪವರ್ ಗ್ರಿಡ್ ಸಂಸ್ಥೆಯಿಂದ ಈ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು.

1002436957
1002436822
1002436825
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...