ಉಡುಪಿ | ಮಲ್ಪೆಯಲ್ಲಿ ಮಗಚಿ ಬಿದ್ದ ದೋಣಿ, ನಾಲ್ವರು ಮೀನುಗಾರರ ರಕ್ಷಣೆ

Date:

ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್‌ ರವರು ಈಶ್ವರ್‌ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್‌, ಉದಯ್‌ ಯವರ ಜೊತೆ ಸೇರಿ ಸೈಫ್‌ ಜಾಕೇಟ್‌ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್‌ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ ಕಡಲು ಉಕ್ಕೇರಿ ಪ್ರಭುದ್ದವಾಗಿರುತ್ತದೆ. ಈಜು ಬರುತ್ತದೆ ಎಂದು ಹೇಳಿ ಯಾರೂ ಸಹ ನೀರಿಗೆ ಇಳಿಯಬೇಡಿ. ಯಾವ ಕ್ಷಣದಲ್ಲಿ ಅಲೆಗಳು ಮೇಲುಕ್ಕಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಎಲ್ಲಾ ಮೀನಿಗಾರರು ಲೈಫ್‌ ಜಾಕೇಟ್‌ ಹಾಕಿಯೇ ಮೀನುಗಾರಿಕೆಗೆ ಹೋಗಿ ಎಂದು ಈಶ್ವರ್‌ ಮಲ್ಪೆ ಹೇಳಿದ್ದಾರೆ.

WhatsApp Image 2025 08 28 at 8.45.11 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...