ಬೀದರ್‌ |ಹಾವು ಹಾಲು ಕುಡಿಯುವುದಿಲ್ಲ ಎಂಬುದು ವೈಜ್ಞಾನಿಕ ಸತ್ಯ: ಡಾ.ಬಸವಲಿಂಗ ಪಟ್ಟದ್ದೇವರು

Date:

  • ಹಬ್ಬಗಳನ್ನು ವೈಜ್ಞಾನಿಕವಾಗಿ ಆಚರಿಸುವಂತೆ ಸಲಹೆ
  • ಭಾಲ್ಕಿಯ ಹಿರೇಮಠದಲ್ಲಿ ಬಸವ ಪಂಚಮಿ ಆಚರಣೆ

ಹಬ್ಬಗಳ ಹೆಸರಿನಲ್ಲಿ ಕಲ್ಲನಾಗರ, ಹುತ್ತಕ್ಕೆ ಹಾಲನ್ನು ಹಾಕದೇ ಬಡ ಮಕ್ಕಳು, ನಿರ್ಗತಿಕರಿಗೆ, ಹಿರಿಯರು, ರೋಗಿಗಳಿಗೆ ನೀಡಿದರೆ ಸಾರ್ಥಕವಾಗುತ್ತದೆ. ಹಾವು ಹಾಲು ಕುಡಿಯುವುದಿಲ್ಲ ಎಂಬುದು ವೈಜ್ಞಾನಿಕವಾಗಿ ಸತ್ಯವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಅಭಿಪ್ರಾಯಪಟ್ಟರು.

ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಸೋಮವಾರ ಬಸವ ಪಂಚಮಿ ಮತ್ತು ಅಕ್ಕನಾಗಮ್ಮ ಜಯಂತಿ ಕಾರ್ಯಕ್ರಮದಲ್ಲಿ ಹಾನಗಲ್ ಕುಮಾರೇಶ್ವರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಾಲು ವಿತರಿಸಿ ಮಾತನಾಡಿದ ಅವರು, ” ಸಮಾಜದಲ್ಲಿ ಬಹಳಷ್ಟು ಬಡ ಜನರಿಗೆ ಕುಡಿಯಲು ಹಾಲು ಸಿಗುತ್ತಿಲ್ಲ. ಅನೇಕ ಮಕ್ಕಳು ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದಾರೆ. ಮಕ್ಕಳು, ವಯೋವೃದ್ಧರು, ರೋಗಿಗಳು, ಬಡವರು, ನಿರ್ಗತಿಕರಿಗೆ ಹಾಲನ್ನು ನೀಡಿ ಮಾನವರಲ್ಲಿ ನಿಜವಾದ ದೇವರು ಕಾಣಬೇಕು. ನಮ್ಮಲ್ಲಿನ ಮೂಢನಂಬಿಕೆಗಳನ್ನು ತೊಡೆದು ಹಾಕುವ ಮೂಲಕ ವೈಜ್ಞಾನಿಕ ಮತ್ತು ವೈಚಾರಿಕವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ‘ಕೆಕೆಆರ್‌ಡಿಬಿ’ಯಿಂದ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಪ್ರಮುಖರಾದ ಸಂಗಮೇಶ ವಾಲೆ, ಸುನಿಲ ಹೊನ್ನಾಳೆ, ಬಾಬುರಾವ ಹುಣಜೆ, ಬಾಬು ಬೆಲ್ದಾಳ, ಮಲ್ಲಮ್ಮ ನಾಗನಕೇರೆ, ಕೀರ್ತಿ ಶಶಿಧರ ಸೇರಿದಂತೆ ಹಲವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...