ಉಡುಪಿ | ಹಿಂದು, ಮುಸ್ಲಿಂ ಭಾವೈಕ್ಯತೆಯ ಪ್ರತಿಪಾದಕ ಮೌಲಾನ ಅಬುಲ್ ಕಲಾಮ್ ಅಜಾದ್ : ಡಾ. ಜಯಪ್ರಕಾಶ್ ಶೆಟ್ಟಿ

Date:

ಗಾಂಧಿ ನೇತೃತ್ವದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯ ನಾಯಕರಾಗಿ ಅಸಹಕಾರ ಚಳುವಳಿ ಮತ್ತು ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬ್ರಿಟಿಷರ ಜೈಲು ಶಿಕ್ಷೆಯನ್ನುಂಡವರೂ, ಜಾಮೀಯ ಮಿಲೀಯಾ ವಿಶ್ವವಿದ್ಯಾನಿಲಯದ ಸ್ಥಾಪಕರೂ, ಶಿಕ್ಷಣ ತಜ್ಞರೂ ಹಾಗೂ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಭಾರತದ ಶೈಕ್ಷಣಿಕ ಜಗತ್ತಿಗೆ ಭದ್ರಬುನಾದಿ ಹಾಕಿದವರೂ, ಹಿಂದು, ಮುಸ್ಲಿಂ ಭಾವೈಕ್ಯತೆಯ ಪ್ರತಿಪಾದಕರಾಗಿ ಅಖಂಡ ಭಾರತದ ಕನಸು ಕಂಡವರೂ ಆದ ಮೌಲಾನ ಅಬುಲ್ ಕಲಾಮ್ ಅಜಾದ್ ಅವರ ಬದುಕು ಮತ್ತು ಹೋರಾಟಗಳು ಯುವಕರಿಗೆ ಸದಾಸ್ಫೂರ್ತಿದಾಯಕ ಎಂದು ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ಅವರು ಹೇಳಿದರು.

ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ನಂದೀಶ್ ಕುಮಾರ್ ಕೆ ಸಿ. ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉಪಾಧ್ಯಕ್ಷೆ ಕು. ವೈಷ್ಣವಿ ವಂದಿಸಿದ ಈ ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಪರ್ಣ ಕೆ ಯು ನಿರೂಪಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...