ಕಲಬುರಗಿ | ಉಜ್ಜನಿ ಜಲಾಶಯದಿಂದ 42 ಸಾವಿರ ಕ್ಯುಸೆಕ್‌ ನೀರು : ಭೀಮಾ ನದಿ ದಂಡೆಗೆ ಹೋಗದಂತೆ ಸಾರ್ವಜನಿಕರಲ್ಲಿ ಡಿಸಿ ಮನವಿ

Date:

ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 42 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಸಾರ್ವಜನಿಕರು ನದಿ ದಂಡೆ ಹೋಗದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.

ಮಳೆಯ ಮುನ್ಸೂಚನೆ ಕಾರಣ ಉಜ್ಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ನೀರು ಬಂದಲ್ಲಿ ಭೀಮಾ ನದಿಗೆ ಮತ್ತು ಬೆಣ್ಣೆತೋರಾ ಜಲಾಶಯದ ಮೂಲಕ ಕೆಳ ಪಾತ್ರಕ್ಕೆ ನೀರು ಬಿಡಲಾಗುತ್ತದೆ ಸಾರ್ವಜನಿಕರು ನದಿ ದಂಡೆ ಕಡೆ ಹೋಗದಂತೆ ಎಚ್ಚರಿಕೆ ವಹಿಸಬೇಕೆಂದು
ಕಲಬುರಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 07 27 at 10.28.20 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...