ಕಲಬುರಗಿ ಸಚಿವ ಸಂಪುಟ ತೃಪ್ತಿ ತಂದಿಲ್ಲ : ಬಿ.ಆರ್.ಪಾಟೀಲ್

Date:

‌ರಾಜ್ಯ ಸರ್ಕಾರ ಸೆ.17 ರಂದು ಕಲಬುರಗಿಯಲ್ಲಿ ನಡೆಸಿದ ಸಂಪುಟ ಸಭೆ ಸಮಾಧಾನ ತಂದಿದೆಯೇ ಹೊರತು, ನನಗೆ ತೃಪ್ತಿ ತಂದಿಲ್ಲ ಎಂದು ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ್ ಮತ್ತೊಮ್ಮೆ ತಮ್ಮದೇ ಸರ್ಕಾರದ ವಿರುದ್ಧ ಅಸಮಧಾನ ಹೊರ ಹಾಕಿದರು.

ಕಲಬುರಗಿಯ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ʼಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ. ಅನುದಾನ ಬರುತ್ತಿರುವುದನ್ನು ಹಳೆ ಮೈಸೂರು ಭಾಗದವರಿಗೆ ಹೊಟ್ಟೆ ಕಿಚ್ಚು ಶುರುವಾಗಿದೆ. ನಮ್ಮ ಅಭಿವೃದ್ಧಿ ಸಹಿಸಲಾಗದೆ ಹೊಟ್ಟೆ ಕಿಚ್ಚು ಪಡುತ್ತಿದ್ದಾರೆ. ಈ ಕುರಿತು ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಲ್ಲ ಶಾಸಕರು ಸಭೆ ನಡೆಸಿ ಹಸಿರು ಸೇನೆಯ ವಿರುದ್ದ ಪ್ರತಿಭಟಿಸುತ್ತೇವೆʼ ಎಂದು ಹೇಳಿದರು.

ಸಂಪುಟ ಸಭೆ ತರಾತರಿಯಲ್ಲಿ ನಡೆದ ಕಾರಣ ಸಾಕಷ್ಟು ವಿಚಾರಗಳು ಚರ್ಚೆಯಾಗಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ. ಆದರೆ, ಅಂತರ್ಜಲ ಮಟ್ಟ ಹೆಚ್ಚಳ ಮಾಡುವುದರ ಬಗ್ಗೆ ಗಮನ ಕೊಡ್ತಿಲ್ಲ. ಅದಕ್ಕಾಗಿ ಚಿಂತನೆ ನಡೆದಿಲ್ಲ. ಈ ಭಾಗದಲ್ಲಿ ತೊಗರಿ ಬೆಳೆ ಪ್ರಮುಖವಾಗಿದೆ. ಕಳೆದ ಹಲವಾರು ವರ್ಷಗಳಿಂದ ತೊಗರಿ ಬೆಳೆಗೆ ಸೂಕ್ತ ಬೆಂಬಲ ಸೇರಿದಂತೆ ಹಲವಾರು ಬೇಡಿಕೆಗಳನ್ನು ಇಡಲಾಗಿದೆ. ತೊಗರಿ ಮಂಡಳಿಯು ನಿಶ್ಯಕ್ತವಾಗಿದೆ. ತೊಗರಿ ಮಂಡಳಿಗೆ ಶಕ್ತಿ ತುಂಬುವಂತಹ ಕೆಲಸ, ಟ್ರಿಬ್ಯುನಲ್ ರಚನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿಲ್ಲʼ ಎಂದು ಅತೃಪ್ತಿ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಹೃದಯಘಾತದಿಂದ ಕರ್ತವ್ಯ ನಿರತ ಎಸ್‌ಡಿಎ ಸಾವು

ಕಲ್ಯಾಣ ಕರ್ನಾಟಕದಲ್ಲಿ ಸಾಕ್ಷರತೆ ತೀರಾ ಕೆಳಮಟ್ಟದಲ್ಲಿದೆ. ಗುಲಬರ್ಗಾ ವಿಶ್ವವಿದ್ಯಾಲಯ ಸೇರಿದಂತೆ ಈ ಭಾಗದ ಶಾಲಾ-ಕಾಲೇಜುಗಳಲ್ಲಿ ಉಪನ್ಯಾಸಕ, ಶಿಕ್ಷಕರ ಕೊರತೆ ಸಾಕಷ್ಟಿದೆ. ಮೊದಲು ಶಿಕ್ಷಕರ ಹುದ್ದೆಗಳ ನೇಮಕಾತಿ ಭರ್ತಿ ಮಾಡಬೇಕೆಂಬ ಬೇಡಿಕೆಯಿತ್ತು. ಆದರೆ ಅದರ ಬಗ್ಗೆ ಸಭೆಯಲ್ಲಿ ಯಾವುದೇ ಸ್ಪಷ್ಟತೆ ನೀಡಿಲ್ಲʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...