ಕಲಬುರಗಿ | ಸಾಹಿತಿ ಡಿ.ಪಿ ಕೊಟ್ಟಗಿ ಅವರ ‘ಮಂದಾರ’ ಕೃತಿ ಬಿಡುಗಡೆ

Date:

ಸಮಾಜ ಮುಖಿ ಕಾವ್ಯ ರಚಿಸಬೇಕು. ಯುವಜನರು ಸಾಹಿತ್ಯದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ದಲಿತ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಅರ್ಜನ ಗೊಳಸಂಗಿ ಹೇಳಿದ್ದಾರೆ.

ಕಲಬುರಗಿಯಲ್ಲಿ ದಲಿತ ಸಾಹಿತ್ಯ ಪರಿಷತ್ ಮತ್ತು ಈದಿನ.ಕಾಮ್ ಒಗ್ಗೂಡಿ ಆಯೋಜಿಸಿದ್ದ ಸಾಹಿತಿ ಡಿ.ಪಿ ಕೊಟ್ಟಗಿ ಅವರ ‘ಮಂದಾರ’ ಕೃತಿ ಬಿಡುಗಡೆ ಮತ್ತು ಕವಿಗೋಷ್ಠಿಯಲ್ಲಿ ಅವರು ಪುಸ್ತಕ ಬಿಡುಗಡೆ ಮಾಡಿದರು. “ಕವಿ ಕೊಟ್ಟಗಿಯವರ ಕಾವ್ಯ ಪರಿಸರ, ಆಧ್ಯಾತ್ಮದಿಂದ ಕೂಡಿವೆ” ಎಂದು ಹೇಳಿದರು.

ಅಶ್ವಿನಿ ಮದನಕರ್ ಮಾತನಾಡಿ, “ನಮ್ಮ ಧ್ವನಿಯನ್ನು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಈದಿನ.ಕಾಮ್‌ ಮಾಧ್ಯಮ ಶ್ರಮಿಸುತ್ತಿದೆ. 40% ಭ್ರಷ್ಟಾಚಾರ, ಉರಿಗೌಡ-ನಂಜೇಗೌಡ ಎಂಬ ಸುಳ್ಳು ಮುಖಗಳ ವಿರುದ್ಧ ಜನರಲ್ಲಿ ಅರಿವು ಮೂಡಿಸಿದೆ. ಉತ್ತಮ ಚುನಾವಣಾ ಸರ್ವೇ ನಡೆಸಿ, ನೈಜತೆಯನ್ನು ಮುಂದಿಟ್ಟಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಹಲವರು ಕವಿತೆಗಳ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ ಡಾ. ಬಸವರಾಜ ಪೋಲಿಸ್ ಪಾಟೀಲ, ಡಾ.ಮಹೇಶ್ ರುದ್ರಕರ್, ಡಾ.ರಾಜಕುಮಾರ ಮಾಳಗೆ, ಸಿ.ಎಸ್ ಆನಂದ ಕೊಟ್ಟಗಿ, ನಿವೃತ್ತ ಪ್ರಾಧ್ಯಾಪಕ ಡಾ.ವಿ.ಟಿ. ಕಾಂಬಳೆ, ಅಶ್ವಿನಿ ಮದರಕರ್ ,ಸಾಕ್ಷಿ.ಗವಿಸಿದ್ದಪ್ಪ , ಸೃಷ್ಟಿ , ರೇಣುಕಾ ಹೆಳವರ , ಶರಣು ಜೇವರ್ಗಿ , ಅಶೋಕ್ ಶಿವರಾಮ,ಅವಿನಾಶ,ಸಿದ್ಧಪ್ಪ , ಸೃಷ್ಟಿ , ಲಕ್ಷ್ಮೀ,ಡಾ.ಶೀಲಾದೇವಿ ಬಿರಾದಾರ ,,ಅಧ್ಯಕ್ಷ ಡಾ.ಮಲ್ಲಿಕಾರ್ಜುನ ವಡ್ಡನಕೇರಿ , ಡಾ.ಗವಿಸಿದ್ಧಪ್ಪ ಪಾಟೀಲ , ಡಾ.ಜಯದೇವಿ ಗಾಯಕವಾಡ , ಡಾ.ಶಿವಶರಣಪ್ಪ ಕೊಡ್ಲಿ , ಡಾ.ಸೂಲಾಬಾಯಿ ಕಾಳಮಂದರಗಿ , ಡಾ.ವಿಜಯಕುಮಾರ ಬೀಳಗಿ , ಡಾ.ರವಿ ಅಂತೆಪ್ಪನವರ ಡಾ.ಚಿದಾನಂದ ಕುಡನ್ ,ಈದಿನ. ಕಾಮ್ ಗೀತಾ ಹೊಸಮನಿ, ಕೃಷ್ಣಕುಮಾರ್ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...