ಕಲಬುರಗಿ | ಸಸಿಗೆ ನೀರೆರದಂತೆ ಮಕ್ಕಳನ್ನು ಪ್ರೋತ್ಸಾಹಿಸಿ: ಶಿವರಾಜ್‌ ವಿ ಪಾಟೀಲ

Date:

ಸಸಿಗೆ ನೀರೆರದು ಪೋಷಿಸಿದರೆ ಉತ್ತಮ ಫಲ ದೊರೆಯುವಂತೆ, ಶಿಕ್ಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಿ ಪೋಷಿಸಿದರೆ ದೇಶದ ಅತ್ಯುತ್ತಮ ಕೊಡುಗೆಯಾಗಲಿದ್ದಾರೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ ಪಾಟೀಲ ಅಭಿಪ್ರಾಯಪಟ್ಟರು.‌

ಕಲಬುರಗಿ ನಗರದ ಸರ್ವಜ್ಞ ಮತ್ತು ಜಸ್ಟಿಸ್‌ ಶಿವರಾಜ್ ಪಾಟೀಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಹಾಗೂ ಸರ್ವಜ್ಞ ಚಿಣ್ಣರ ಲೋಕ ಹಮ್ಮಿಕೊಂಡಿದ್ದ ʼಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರೊಂದಿಗೆ ಸಂವಾದʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮಕ್ಕಳು ದೇಶದ ಮಹೋನ್ನತ ಸಂಪತ್ತು. ಅವರನ್ನು ನಿರ್ಲಕ್ಷಿಸುವುದು ದೇಶದ ಬುನಾದಿಯನ್ನು ಮತ್ತು ಭವಿಷ್ಯವನ್ನು ನಿರ್ಲಕ್ಷಿಸಿದಂತೆ. ಶಿಕ್ಷಕನ ಸಕಾಲಿಕ ಮಾರ್ಗದರ್ಶನಕ್ಕೆ ವಿದ್ಯಾರ್ಥಿಯ ದಿಕ್ಕನ್ನೇ ಬದಲಾಯಿಸುವ ಶಕ್ತಿ ಇದೆ. ಈ ಅವಕಾಶವನ್ನು ಪ್ರತಿ ಶಿಕ್ಷಕನೂ ಉತ್ತಮವಾಗಿ ಬಳಸಿಕೊಂಡು ಸದೃಢ ದೇಶ ಕಟ್ಟುವಲ್ಲಿ ಕೈಜೋಡಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕಲಬುರಗಿ | ಕೇಬಲ್ ವೈರ್ ಕಳ್ಳತನ; ಇಬ್ಬರು ಬಂಧನ

ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕ ರಂಜಾನ್‌ ದರ್ಗಾ, ಸಿಎಗಳಾದ ಆರ್‌ ಪಿ ಬಿಜಾಸಪುರ, ಪ್ರಶಾಂತ ಬಿಜಾಸಪುರ, ಸರ್ವಜ್ಞ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಗೀತಾ ಚನ್ನಾರೆಡ್ಡಿ ಪಾಟೀಲ, ಮುಖ್ಯ ಶೈಕ್ಷಣಿಕ ನಿರ್ದೇಶಕ ಅಭಿಷೇಕ ಚನ್ನಾರೆಡ್ಡಿ ಪಾಟೀಲ, ಪ್ರಾಚಾರ್ಯ ಪ್ರಶಾಂತ ಕುಲಕರ್ಣಿ, ಉಪನ್ಯಾಸಕರಾದ ವಿಜಯ ನಾಲವಾರ, ವಿರುಪನಗೌಡ ಪಾಟೀಲ, ಕರುಣೇಶ ಹಿರೇಮಠ, ಪ್ರಸಾದ ಬಿಜಾಸಪುರ, ಗುರುರಾಜ ಕುಲಕರ್ಣಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...