ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

Date:

ಸಂವಿಧಾನ ಬದಲಿಸುತ್ತೇವೆ ಎಂದವರನ್ನೇ ಬದಲಿಸೋಣ. 40% ಸರ್ಕಾರದ ಆಡಳಿತ ಸಾಮಾನ್ಯ ಜನರಿಗೆ ನೂರಕ್ಕೆ ನೂರರಷ್ಟು ನರಕವಾಗಿದೆ. ಈವರೆಗೆ ಸಂಕಷ್ಟ ಅನುಭವಿಸಿದ್ದು ಸಾಕು. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಜೇವರ್ಗಿ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.

ಕಲಬುರಗಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಜಯ್ ಸಿಂಗ್ ಪರ ಮತಯಾಚನೆ ಮಾಡುತ್ತಿದ್ದ ವೇಳೆ ಬಣಮಗಿ ಗ್ರಾಮದಲ್ಲಿ ದಸಂಸ ಮುಖಂಡರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ್‌ನಲ್ಲಿ ಬಿಜೆಪಿ ಅಲೆಯಿದೆ, ಬೇರೆ ಪಕ್ಷಗಳಿಗೆ ನೆಲೆಯಿಲ್ಲ: ಸಚಿವ ಪ್ರಭು ಚವ್ಹಾಣ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳೋಣ, ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯೋಣ. ಇದೇ ಮೇ 10ರಂದು ನಮ್ಮ ಸಿಟ್ಟು ತೀರಿಸಿಕೊಳ್ಳುವ ದಿನವಾಗಿದೆ. ಜನ ವಿರೋಧಿ ‘ಬಿಜೆಪಿ’ಯನ್ನು ಸೋಲಿಸಿ, ಜನಪರವಾದ ‘ಕಾಂಗ್ರೆಸ್ಸನ್ನು ಗೆಲ್ಲಿಸೋಣ” ಎಂದು ಮತದಾನ ಜಾಗೃತಿ ಸಭೆ ನಡೆಸಿದರು.

ಈ ವೇಳೆ ದಸಂಸ ಮುಖಂಡರುಗಳಾದ ಭೀಮರಾಯ ನಗನೂರ್ , ದವಲಪ್ಪ ಮದನ್ , ಸಿದ್ರಾಮ್ ಕಟ್ಟಿ, ಮಹೇಶ್ ಕೋಕಿಲೆ, ಶ್ರೀ ಹರಿ ಕರಿಕಿಹಳ್ಳಿ, ಕಾಂಗ್ರೆಸ್‌ ಅಭ್ಯರ್ಥಿ ಡಾ ಅಜಯ್ ಸಿಂಗ್, ಕಾಂಗ್ರೆಸ್‌ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...