ಕಲಬುರಗಿ | ಕ್ರೀಡಾಪಟುಗಳು ದುಶ್ಚಟದಿಂದ ದೂರವಿರಿ: ಮಹೇಶ್ ಹೆಗಡೆ

Date:

ಪ್ರತಿಯೊಬ್ಬ ಯುವಜನರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸಬೇಕು. ನಮ್ಮ ತಾಲೂಕಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿಬೇಕೆಂದು ಬಯಸಿದರು ಹಾಗೂ ಶಾರೀರಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಮಹತ್ವ ದೊಡ್ಡದು. ಕ್ರೀಡಾಪಟುಗಳು ದುಶ್ಚತದಿಂದ ದೂರ ಇರಬೇಕು ಎಂದು ಮಹೇಶ್ ಹೆಗಡೆ ಅಭಿಪ್ರಾಯಪಟ್ಟರು..

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ಜೈ ಭೀಮ್ ಹಾಗೂ ಆನಂದ್ ಗೆಳೆಯರು ಸೇರಿಕೊಂಡು ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಿದ್ದರು. ಪ್ರಥಮ ಬಹುಮಾನ ಭಜರಂಗಿ ಬಾಯ್ಸ್ ನೆಲೋಗಿ ಮಡಿಲಿಗೆ ದ್ವಿತೀಯ ಬಹುಮಾನ ಜನತಾ ಕಾಲೋನಿ ಟೈಗರ್ ಅವರು ವಿಜೇತರಾಗಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜೂ.9ರಂದು ಡಾ ಬಿ ಆರ್ ಅಂಬೇಡ್ಕರ್‌ ಮತ್ತು ಪ್ರೊ.ಬಿ.ಕೃಷ್ಣಪ್ಪನವರ ಜನ್ಮ ದಿನಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರೀಡಾಪಟುಗಳು:-ಯಲ್ಲಾಲಿಂಗ್, ವಿರೇಶ್, ಭಗವಂತರಾಯ, ವಿಶ್ವ, ಬಲಭೀಮ್, ರಮೇಶ್, ಪರಶುರಾಮ, ಆನಂದ ವಿಶ್ವರಾಧ್ಯ ಸೇರಿದಂತೆ ಹಲವು ಕ್ರೀಡಾಪಟುಗಳು ಇದ್ದರು.

ಈ ಸಂದರ್ಭದಲ್ಲಿ ಅಪ್ಸರ್ ಪಟೇಲ್, ಮಹೇಶ್ ಹೆಗಡೆ, ಶರಣು ಚೆನ್ನೂರು, ಬಸವರಾಜ, ಇಂಗಳಗಿ, ಬಸವರಾಜ್ ಮದ್ದರಕಿ ಸೇರಿದಂತೆ ಇತರರು ಇದ್ದರು.

ಸಿಟಿಜನ್ ಜರ್ನಲಿಸ್ಟ್: ಮಿಲಿಂದ್ ಸಾಗರ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...