ಕಲಬುರಗಿ | ಅಂಬೇಡ್ಕರ್ ಸಿದ್ದಾಂತ ಪಾಲಿಸಿದಾಗ ಸಂಘಟನೆ ಸಾರ್ಥಕ: ಶರಣು ನೆರಡಗಿ

Date:

ಪ್ರಸ್ತುತ ದಿನಗಳಲ್ಲಿ ಹಲವಾರು ಸಂಘಟನೆಗಳು ಬೆಳೆದು ನಿಂತಿವೆ. ಅದರ ಜೊತೆಯಲ್ಲಿ ಹಲವಾರು ದಲಿತ ಪರ ಸಂಘಟನೆಗಳೂ ಕೂಡಾ ರಚನೆ ಆಗಿವೆ. ಬಹಳ ಸಂತೋಷ ಆದರೆ ಅವುಗಳ ಕಾರ್ಯ ಬಹಳ ಪ್ರಮುಖವಾಗಿರುತ್ತದೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಾರಿದ ಶಿಕ್ಷಣ, ಸಂಘಟನೆ, ಹೋರಾಟ ಸಿದ್ಧಾಂತಗಳನ್ನು ಪಾಲಿಸಬೇಕು ಎಂದು ಶರಣು ನೆರಡಗಿ ಸಲಹೆ ನೀಡಿದರು.

ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ಗ್ರಾಮ ಘಟಕ ರಚನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮೊದಲು ಎಲ್ಲರೂ ಶಿಕ್ಷಣಕ್ಕೆ ಒತ್ತು ಕೊಡಬೇಕು ನಂತರ ಸಂಘಟನೆ ಮೂಲಕ ಹಲವಾರು ಸಮಾಜದ ವಿರುದ್ಧ ಆಗುವ ದೌರ್ಜನ್ಯ ವಿರುದ್ಧ ಧ್ವನಿ ಎತ್ತಬೇಕು. ಅದಕ್ಕೆ ಕಾನೂನಿನ ನೆರವಿನಿಂದ ನ್ಯಾಯ ಒದಗಿಸಿದಾಗ ಅದು ಸಾರ್ಥಕ ನಿಮ್ಮ ಹೋರಾಟಕ್ಕೆ ಬೆಲೆ ಬರುತ್ತೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಘಟನೆಯಲ್ಲಿ ನಾವು ಸಾಗುವ ದಾರಿಯಲ್ಲಿ ಹಲವಾರು ಅಡಚಣೆ ಬರುತ್ತವೆ ನಾವು ಬಹಳ ತಾಳ್ಮೆಯಿಂದ ಇರಬೇಕು. ಯಾವುದೇ ಆತುರದ ನಿರ್ಧಾರ ನಮ್ಮ ಪ್ರಗತಿಗೆ ಕಂಠಕವಾಗುವ ಸಾಧ್ಯತೆ ಇರುತ್ತೆ. ಎಚ್ಚರಿಕೆಯಿಂದ ಸಾಗಬೇಕು” ಎಂದರು

ಭೀಮ್ ಆರ್ಮಿ ಜೇವರ್ಗಿ ತಾಲೂಕು ಅಧ್ಯಕ್ಷ ಸುನಿಲ್ ರಾಜಾಹುಲಿ ಮಾತನಾಡಿ, “ಸಂಘಟನೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ಸಂಘಟನೆಯ ತತ್ವ ಸಿದ್ಧಾಂತವನ್ನು ಪಾಲನೆ ಮಾಡಬೇಕು” ಎಂದು ತಿಳಿಸಿದರು.

ಮಂದೇವಾಲ ಗ್ರಾಮ ಘಟಕದ ಪದಾಧಿಕಾರಿಗಳು: ಅಧ್ಯಕ್ಷ ಮಲ್ಕಪ್ಪ ಸುಣ್ಣೂರು, ಉಪಾಧ್ಯಕ್ಷ ರಾಹುಲ್ ಸಿಂಗೆ, ಕಾರ್ಯದರ್ಶಿ ಬಾಗೇಶ್ ನೇರಡಗಿ, ಸಹಕಾರ್ಯದರ್ಶಿ ಮುನ್ನ ಶೇಕ್, ಖಜಾಂಚಿ ಸುನಿಲ್ ಲಂಗೋಟಿ, ವಿದ್ಯಾರ್ಥಿ ಘಟಕ ಅಧ್ಯಕ್ಷ ಪ್ರವೀಣ್ ಸುಣ್ಣೂರ್, ಸದಸ್ಯರಾಗಿ ಶ್ರೀಮಂತ್ ಜಡಗಿ, ಶ್ರೀಶೈಲ್ ಬುಟ್ನಾಳ, ನಾಗಪ್ಪ ಬುಟ್ನಾಳ, ಜೈ ಭೀಮ್ ನೆರಡಗಿ, ಹುಲಿಯಪ್ಪ ಲಂಗೋಟಿ, ಚೇತನ್ ಬುಟ್ನಾಳ್, ಅನಿಲ್ ಸಿಂಗೆ, ಈರಪ್ಪ ಬಡಿಗೇರ್ ಅವರನ್ನು ನೇಮಕಾತಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಲೋಕಾಯುಕ್ತ ದಾಳಿ; ಸಿ.ಎಸ್ ಪುರ ಕಂದಾಯ ನಿರೀಕ್ಷಕ ಬಂಧನ

ತಾಲೂಕು ಪಂಚಾಯತ್ ಸದಸ್ಯರ ಸಾಗರ ಮಂದೇವಾಲ, ರಾಹುಲ ಪಂಚಶೀಲ, ಮಿಲ್ಲಿಂದ ಸಾಗರ್, ಗ್ರಾಮಸ್ಥರು ಸೇರಿದಂತೆ ಯುವಜನರು ಇದ್ದರು.

ವರದಿ: ಸಿಟಿಜನ್ ಜರ್ನಲಿಸ್ಟ್ ಮಿಲಿಂದ ಸಾಗರ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...