ಕಲಬುರಗಿ | ಪಥಸಂಚಲನಕ್ಕೆ ಅನುಮತಿ ನಿರಾಕರಣೆ; ಆರ್‌ಎಸ್‌ಎಸ್ ಗಣವೇಷಧಾರಿಗಳ ಬಂಧನ

Date:

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗಣವೇಷಧಾರಿಗಳು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ಘಟನೆ ಭಾನುವಾರ ಸಂಜೆ ಸೇಡಂ ಪಟ್ಟಣದಲ್ಲಿ ನಡೆದಿದೆ.

ಸಂಜೆ 4 ಗಂಟೆಗೆ ಆರ್‌ಎಸ್‌ಎಸ್ ಪಥಸಂಚಲನ ನಿಗದಿಯಾಗಿದ್ದರೂ, ಸೇಡಂ ಪುರಸಭೆಯು ಮಧ್ಯಾಹ್ನ 3 ಗಂಟೆಯ ನಂತರ ಅನುಮತಿಯನ್ನು ರದ್ದುಗೊಳಿಸಿದೆ. ಇದರಿಂದ ಅಸಮಾಧಾನಗೊಂಡ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿಭಟಿಸಲು ಮುಂದಾಗಿದ್ದಾರೆ.

“ಪಥಸಂಚಲನಕ್ಕೆ ಎಲ್ಲಾ ರೀತಿಯ ಸಿದ್ಧತೆ ಪೂರ್ಣಗೊಂಡಿದ್ದರೂ ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸುವುದು ನ್ಯಾಯಸಂಗತವೇ?” ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಲಾರಿ ಪಲ್ಟಿ ; ಚಾಲಕನಿಗೆ ಗಂಭೀರ ಗಾಯ

ಈ ವೇಳೆ ಮಧ್ಯಪ್ರವೇಶಿಸಿದ ಆರೆಸ್ಸೆಸ್ ಗಣವೇಷಧಾರಿಗಳು ಹಾಗೂ ಪೊಲೀಸರ ನಡುವೆ ವಾಗ್ವಾದ ತೀವ್ರಗೊಂಡಿದ್ದು, ಪೊಲೀಸರು ಗಣವೇಷಧಾರಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧಿತರಲ್ಲಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ, ರಾಜಶೇಖರ ನಿಲಂಗಿ, ಶಿವಕುಮಾರ್ ಜಿ.ಕೆ. ಪಾಟೀಲ್ ತೆಲ್ಕೂರ, ಶಿವಕುಮಾರ್ ಬೋಳಖೇಟ್ಟಿ ಹಾಗೂ ಕಾಶಿನಾಥ್ ನಿಡಗುಂದಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...