ಕಲಬುರಗಿ | ವಿಕಲಚೇತನ ಶಾಲಾ ಮಕ್ಕಳಿಗೆ ಕಿಟ್ ವಿತರಣೆ ಮೂಲಕ ರಾಜ್ಯೋತ್ಸವ ಆಚರಣೆ

Date:

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಕ್ಷಿತಾ ಇಂಟಿಗ್ರೇಟೆಡ್ ರೂರಲ್ & ಅರ್ಬನ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ನಗರದ ಶ್ರೀಯಾನ ಕಿವುಡ್ ಮತ್ತು ಮೂಕ ಮಕ್ಕಳ ವಸತಿ ಶಾಲೆಯಲ್ಲಿ ವಿಕಲಚೇತನ ಮಕ್ಕಳಿಗೆ ದಿನನಿತ್ಯ ಬಳಕೆಯ ವಸ್ತುಗಳ ಕಿಟ್ ವಿತರಣೆ ಮಾಡುವ ಮೂಲಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

‘ಕಾರ್ಯಕ್ರಮದಲ್ಲಿ ಆರ್‌ಐಆರ್‌ಯುಡಿಎಸ್‌ ಸಂಸ್ಥೆಯ ಅಧ್ಯಕ್ಷ ರೇವಣಸಿದ್ದಪ್ಪ ಕಟ್ಟೀಮನಿ ಮಾತನಾಡಿ, ‘ಹೋದ ತಿಂಗಳಲ್ಲಿ ಜಿಲ್ಲೆಯ ಅಫಜಲಪುರ ಮತ್ತು ಜೇವರ್ಗಿ ತಾಲ್ಲೂಕಿನ ಪ್ರವಾಹ ಪೀಡಿತರಿಗೆ ಆಹಾರ ಕಿಟ್ ವಿತರಣೆ ಮಾಡಿದ್ದೇವೆ. ಈಗ ವಿಕಲಚೇತನ ಶಾಲಾ ಮಕ್ಕಳಿಗೆ ಹಾಗೂ ನಿರ್ಗತಿಕರಿಗೆ ಪೌಷ್ಟಿಕ ಕಿಟ್ ಮತ್ತು ದಿನ ಬಳಕೆ ವಸ್ತುಗಳ ಕಿಟ್ ವಿತರಿಸುವ ಅಭಿಯಾನ ಆರಂಭಿಸಿದ್ದೇವೆ. ಕನ್ನಡ ರಾಜ್ಯೋತ್ಸವದ ದಿನವೇ ಈ ಸೇವಾ ಕಾರ್ಯಕ್ಕೆ ಚಾಲನೆ ನೀಡಿರುವುದು ಸಂತೋಷದ ವಿಚಾರ,’ ಎಂದು ಹೇಳಿದರು.

515274

ಈ ಅಭಿಯಾನಕ್ಕೆ ದೇಶದ ಪ್ರತಿಷ್ಠಿತ ಆಹಾರ ಉತ್ಪನ್ನ ಮತ್ತು ದಿನ ಬಳಕೆಯ ವಸ್ತು ತಯಾರಿಕಾ ಸಂಸ್ಥೆ ಡಾಬರ್ ಕಂಪನಿ ಸಹಭಾಗಿಯಾಗಿದ್ದು, ಆರ್‌ಐಆರ್‌ಯುಡಿಎಸ್ ಮತ್ತು ಡಾಬರ್ ಕಂಪೆನಿಯ ಸಂಯುಕ್ತ ಆಶ್ರಯದಲ್ಲಿ ಬಡ ವಸತಿ ಶಾಲಾ ಮಕ್ಕಳಿಗೆ ಹಾಗೂ ನಿರ್ಗತಿಕರಿಗೆ ದಿನ ಬಳಕೆ ವಸ್ತುಗಳನ್ನು ಉಚಿತವಾಗಿ ವಿತರಿಸಲಾಯಿತ್ತು ಎಂದು ಸಂಸ್ಥೆಯ ಸಂಯೋಜಕ ಬಾಲಾಜಿ ಎಂ. ಕಾಂಬಳೆ ಈದಿನ.ಕಾಮ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ದಯಾನಂದ ಲಾಡಂತಿ ಕೊಲೆ ಪ್ರಕರಣ : ಆರು ಮಂದಿಗೆ ಜೀವಾವಧಿ ಶಿಕ್ಷೆ

ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಜಯಶ್ರೀ ವಾದಿರಾಜ, ಕಾಂಗ್ರೆಸ್ ಮುಖಂಡ ಅಂಜನಾ ರಾಥೋಡ್, ಶ್ರೀಯಾನ ಕಿವುಡ್ ಮತ್ತು ಮೂಕ ಮಕ್ಕಳ ವಸತಿ ಶಾಲೆಯ ಅಧ್ಯಕ್ಷ ರಾಜಕುಮಾರ, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...