ಕಲಬುರಗಿ | ರಮಾಬಾಯಿ ಅಂಬೇಡ್ಕರ್ ಸಾವಿರಾರು ಹೆಣ್ಣುಮಕ್ಕಳಿಗೆ ಸ್ಪೂರ್ತಿ: ದೇವಿಂದ್ರ ಬಣಮಗಿ

Date:

ತುಂಬಾ ಕಡುಬಡತನದಲ್ಲಿ ಜನಿಸಿದ್ದ ಮಾತೆ ರಮಾಬಾಯಿ ಅವರ ಜೀವನ ನಮಗೆಲ್ಲ ಸ್ಪೂರ್ತಿದಾಯಕವಾದದ್ದು, ಸಾವಿರಾರು ಹೆಣ್ಣುಮಕ್ಕಳಿಗೆ ಆದರ್ಶವಾಗಿದ್ದಾರೆ ಎಂದು ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ದೇವಿಂದ್ರ ಬಣಮಗಿ ಹೇಳಿದರು.

ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಗ್ರಾಮದ ಸದಸ್ಯರೆಲ್ಲರೂ ಸೇರಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಆಚರಿ‌ಸಿದ ಸಂದರ್ಭದಲ್ಲಿ ಮಾತನಾಡಿದರು.

“ಅಂಬೇಡ್ಕರ್ ಅವರ ಶಿಕ್ಷಣ, ಸಾಧನೆ, ಬೆಳವಣಿಗೆ ದಾರಿಯಲ್ಲಿ ನಡೆದ ಅವರ ಪಾತ್ರದಷ್ಟೇ ರಮಾಬಾಯಿ ಅಂಬೇಡ್ಕರ್ ಕೂಡಾ ಮಹತ್ವವಾಗಿದ್ದಾರೆ. ಜೀವನದುದ್ದಕ್ಕೂ ಅಂಬೇಡ್ಕರ್‌ ಅವರಿಗೆ ರಮಾತಾಯಿ ಸಹಕರಿಸಿದ ರೀತಿ ತುಂಬಾ ದೊಡ್ಡದು. ಅವರು ನಡೆದುಬಂದ ಹಾದಿ ಇಂದಿಗೂ ಸಾವಿರಾರು ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕುದರಿಮೋತಿಯಲ್ಲಿ ಕುಷ್ಠರೋಗ ಜಾಗೃತಿ ಅಭಿಯಾನ

ಈ ಸಂದರ್ಭದಲ್ಲಿ ಪರಶುರಾಮ ನಡಗಟ್ಟಿ ಸದಸ್ಯರು, ಸಾಗರ ನೆಲೋಗಿ ಡಾ, ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷರು, ರಾಜು ಅಂಕಲಗಿ ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟನ್ ಪ್ರಧಾನ ಕಾರ್ಯದರ್ಶಿ, ದೇವಿಂದ್ರ ಜಳಕಿ ಸದಸ್ಯರು, ಭೂತಾಳಿ ನಡಗಟ್ಟಿ ಡಾ, ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟನ್ ಸಲಹೆಗಾರರು ಹಾಗೂ ಅಭಿಷೇಕ ಜಳಕಿ, ಸಿದ್ದಪ್ಪ ಜಳಕಿ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...