ಕಲಬುರಗಿ | ಡಿಡಿ ಕಟ್ಟಿ ವರ್ಷ ಕಳೆದರೂ ಸಹ ಹಕ್ಕುಪತ್ರ ನೀಡುತ್ತಿಲ್ಲ : ಸ್ಲಂ ಜನಾಂದೋಲನ ಆಕ್ರೋಶ

Date:

ಡಿ.ಡಿ. ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ ಎಂದು ಸ್ಲಂ ಜನಾಂದೋಲನ ಆಕ್ರೋಶ ಹೊರಹಾಕಿದೆ.

ಕಲಬುರಗಿ ನಗರದಲ್ಲಿ ಹಕ್ಕು ಪತ್ರ ಮತ್ತು ಸ್ಲಂ ಘೋಷಣೆ ವಿಳಂಬ ಮಾಡುತ್ತಿದ್ದರಿಂದ ಹಾಗೂ ಸ್ಲಂ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ನಿರ್ಲಕ್ಷತೆಯನ್ನು ಖಂಡಿಸಿ ಸ್ಲಂ ಜನಾಂದೋಲನ ಜಿಲ್ಲಾ ಘಟಕ, ಕಲಬುರಗಿ ವತಿಯಿಂದ ಕರ್ನಾಟಕ ಕಾರ್ಯಪಾಲಕ ಅಭಿಯಂತರರು ಕೊಳಗೇರಿ ಅಭಿವೃದ್ಧಿ ಮಂಡಳಿ,ಕಲಬುರಗಿ ಕಛೇರಿ ಎದುರುಗಡೆ ನಿರಂತರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಧರಣಿಯನ್ನುದೇಶಿಸಿ ಜಿಲ್ಲಾ ಸಂಚಾಲಕರಾದ ರೇಣುಕಾ ಸರಡಗಿ ಮಾತನಾಡಿ, “ಹಕ್ಕು ಪತ್ರಕ್ಕಾಗಿ ಡಿ.ಡಿ ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ, ದಿನಾಲೂ ಒಂದಲ್ಲ ಒಂದು ನೆಪ ಹೇಳಿ, ಜನರಿಗೆ ಅಲೆದಾಡಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 19 at 4.39.38 PM

“ಸ್ಲಂ ಘೋಷಣೆ ಅರ್ಜಿ ಹಾಕಿ ಮೂರು ವರ್ಷ ಗತಿಸಿದರೂ ಸಹ ಘೋಷಣೆ ಪ್ರಕ್ರಿಯೆಯೇ ಪ್ರಾರಂಭ ಮಾಡಿಲ್ಲದ ಕಾರಣ ಹಕ್ಕು ಪತ್ರ ನೀಡುವವರೆಗೆ, ಸ್ಲಂ ಘೋಷಣೆ ಆಗುವವರೆಗೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ, ಕಛೇರಿ ಎದುರುಗಡೆ ನಿರಂತರ ಧರಣಿ ಸತ್ಯಗ್ರಾಹ ನಡೆಸುತ್ತೇವೆ” ಎಂದು ತಿಳಿಸಿದರು.

“ಘೋಷಿಸಿತ ಸ್ಲಂಗಳಾದ ಸಂಜುನಗರ, ಸಿದ್ದರೂಢ ನಗರ, ರಾಮನಗರ ಭಾಗ ಘೋಷಣೆ ಮಾಡಬೇಕು ” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೌರಮ್ಮ ಮಾಕಾ, ಶರಣಪ್ಪ ವಿದ್ಯನಗರ, ಭಾಗ್ಯವಂತ ರಾವ್ ಪಂಚಶೀಲ‌ನಗರ, ಕೆ.ಕೆ‌ನಗರ್, ಬುದ್ಧ ನಗರ, ಸಂಜು ನಗರ, ರಾಮ ನಗರ್, ಸಿದ್ದೇಶ್ವರ ಕಾಲೊನಿ, ಸಿದ್ದರೂಢ ನಗರದ ಸ್ಲಂ ನಿವಾಸಿಗಳು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...