ಕಲಬುರಗಿ | ಸ್ಲಂಗಳಲ್ಲಿ ಒಳಚರಂಡಿ ದುರಸ್ತಿಗೆ ಎಸ್‌ಯುಸಿಐ ಆಗ್ರಹ

Date:

ಕಲಬುರಗಿ ನಗರದ ಬ್ರಹ್ಮಪುರ ಬಡಾವಣೆಯ ಕೀರ್ತಿ ನಗರ ಹಾಗೂ ಕೃಷ್ಣ ನಗರ ಸ್ಲಂ ಪ್ರದೇಶಗಳಲ್ಲಿ ತೆರೆದ ಚರಂಡಿ ಹಾಗೂ ಒಳಚರಂಡಿ ದುರಸ್ತಿ ಹಾಗೂ ಸ್ವಚ್ಛತೆಯನ್ನು ಮಾಡುವಂತೆ ಒತ್ತಾಯಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಾರ್ಯಕರ್ತರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಸಮಿತಿ ಸದಸ್ಯ ಮಹೇಶ್ ಎಸ್.ಬಿ ಮಾತನಾಡಿ, ʼಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದಲ್ಲಿ ಬರುವ ಬ್ರಹ್ಮಪುರ ಬಡಾವಣೆಯ ವಡ್ಡರಗಲ್ಲಿಯ ಹತ್ತಿರವಿರುವ ಕೀರ್ತಿ ನಗರ ಹಾಗೂ ಕೃಷ್ಣ ನಗರವು ಹಲವು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಅಲ್ಲಿನ ಜನರಿಗೆ ನೀಡಲು ಮಹಾನಗರ ಪಾಲಿಕೆಯಿಂದ ಆಗಿಲ್ಲದಿರುವುದು ವಿಷಾದನೀಯʼ ಎಂದರು.

“ಈ ಸ್ಲಂಗಳಲ್ಲಿ ಬಹುತೇಕ ಕೂಲಿ ಕಾರ್ಮಿಕ, ದಿನಗೂಲಿ ಕೆಲಸಗಾರರು, ಮನೆಗೆಲಸ ಮಾಡುವವರು ಇದ್ದಾರೆ. ಅವರಿಗೆ ಅಗತ್ಯ ಮೂಲಸೌಕರ್ಯ ನೀಡಬೇಕಾದ ಕರ್ತವ್ಯ ಮಹಾನಗರ ಪಾಲಿಕೆಯದಾಗಿದೆ. ಆದರೆ ಇಲ್ಲಿನ ಒಳಚರಂಡಿ ದುರಸ್ತಿ ಕಾಣದೇ ಇರುವುದಕ್ಕೆ ಕೊಳಚೆ ನೀರು, ಮಲ ರಸ್ತೆ ಮೇಲೆ ಹರಿಯುತ್ತಿದ್ದು, ಸುತ್ತಲೂ ಗಬ್ಬು ನಾರುತ್ತಿದೆ. ಇದರಿಂದ ನಿವಾಸಿಗಳು ರೋಗಗಳ ಭೀತಿ ಎದುರಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಪಕ್ಷದ ಸದಸ್ಯರಾದ ಪುಟ್ಟರಾಜ ಲಿಂಗಶೆಟ್ಟಿ, ಮಹಾದೇವಿ ಜಮಾದಾರ ಹಾಗೂ ನಿವಾಸಿಗಳಾದ ಕಲ್ಲಪ್ಪ ಹಡಪದ, ಸರುಬಾಯಿ, ಭಾಗಮ್ಮ, ಬಸಮ್ಮ ಮತ್ತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...