ಕಲಬುರಗಿ | ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿ

Date:

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೌರ್ ಗ್ರಾಮದ ರವಿ ಸದಾಶಿವಪ್ಪ ಮತ್ತು ವಾಡಿ ಪಟ್ಟಣದ ಪ್ರಿಯಾಂಕಾ ಎಚ್.ಶಿಂಧೆ ಇವರು ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಗರದ ಶೆಟ್ಟಿ ಫಂಕ್ಷನ್ ಹಾಲ್‌ನಲ್ಲಿನಡೆದ ಮದುವೆಯ ಬಗ್ಗೆ ವರ ರವಿ ಗೌರ್ ಮಾತನಾಡಿ, ಸಮಸ್ತ ಭಾರತೀಯರಿಗೆ ಬದುಕುವ ಹಕ್ಕು ನೀಡಿದ್ದು ಭಾರತದ ಸಂವಿಧಾನ. ಸ್ವಾತಂತ್ರ್ಯವಿಲ್ಲದ ಬದುಕಿನಿಂದ ಮುಕ್ತಿ ನೀಡಿದ ಹೆಮ್ಮೆಯ ಸಂವಿಧಾನವೇ ನನ್ನ ಪ್ರತೀ ಕ್ಷಣ ಖುಷಿಯ ಬದುಕಿಗೆ ಸಾಕ್ಷಿಯಾಗಿದ್ದು. ದಾಂಪತ್ಯ ಜೀವನಕ್ಕೆ ಕಾಲಿಡುವ ಮಧುರ ಕ್ಷಣವೂ ಸಹ ಸಂವಿಧಾನದ ನೆರಳಲ್ಲಿ ನಡೆಯಬೇಕು ಎನ್ನುವುದು ನನ್ನ ಮಹದಾಸೆ ಆಗಿತ್ತು ಎಂದರು.

ಇದಕ್ಕೆ ನಮ್ಮ ಎರಡು ಕುಟುಂಬದವರು ಒಪ್ಪಿಗೆ ನೀಡಿರುವುದರಿಂದ ನಮ್ಮ ಆಸೆಯಂತೆ ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನ ಪ್ರಾರಂಭೀಸಿದ್ದೇವೆ ಎಂದು ತಮ್ಮ ಖುಷಿ ಕ್ಷಣ ಎಲ್ಲರೊಂದಿಗೆ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಮದುವೆ ಸಮಾರಂಭದಲ್ಲಿ ಕುಟುಂಬದ ಸಂಬಂಧಿಕರು, ಸ್ನೇಹಿತರು, ಹಿತೈಷಿಗಳು ಭಾಗಿಯಾಗುವುದರ ಜೊತೆಗೆ ಎಲ್ಲರೂ ಸಂವಿಧಾನ ಪೀಠಿಕೆ ಓದುವುದರ ಮೂಲಕ ನವಜೋಡಿಗೆ ಶುಭ ಹಾರೈಸಿವುದರ ಮೂಲಕ ಆಶೀರ್ವದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...