ಕಲಬುರಗಿ | ರಾಯಣ್ಣ ನಾಮಫಲಕ ಜಾಗ ವಿವಾದ; ಸರ್ವೆಗೆ ಭೀಮ್‌ ಆರ್ಮಿ ಒತ್ತಾಯ

Date:

ಕಲಬುರಗಿ ತಾಲೂಕಿನ ಜಂಬಗಾ (ಬಿ) ಗ್ರಾಮದಲ್ಲಿರುವ ಸ್ವಾತಂತ್ರ್ಯ ಯೋಧ ಸಂಗೋಳಿ ರಾಯಣ್ಣ ನಾಮಫಲಕ ಕಟ್ಟಿ ಸ್ಥಾಪಿಸಿದ ಸ್ಥಳದ ಬಗ್ಗೆ ಸರ್ವೆ ಮಾಡುವಂತೆ ಒತ್ತಾಯಿಸಿ ಭೀಮ್ ಆರ್ಮಿ–ಕರ್ನಾಟಕ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರದಲ್ಲಿ, ಜಂಬಗಾ (ಬಿ) ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ಗ್ರಾಮ ಪಂಚಾಯತಿಯಲ್ಲಿ ಸ್ವಾಂತಂತ್ರ್ಯ ಹೋರಾಟಗಾರ ಸಂಗೋಳಿ ರಾಯಣ್ಣ ನಾಮಫಲಕ ಸ್ಥಾಪಿಸಿಲು ನಿರ್ಣಯಿಸಿದಂತೆ ತಿಂಗಳ ಹಿಂದೆ ಗ್ರಾಮದಲ್ಲಿ ನಾಮಫಲಕ ಸ್ಥಾಪಿಸಲಾಗಿದೆ. ಆದರೆ, ಅದೇ ಗ್ರಾಮದ ಕೆಲವು ಕಿಡಿಗೇಡಿಗಳು ಗ್ರಾಮದಲ್ಲಿ ಉದ್ದೇಶಪೂರ್ವಕವಾಗಿ ಮಾಲೀಕತ್ವದ ವಿವಾದ ಸೃಷ್ಠಿಗಾಗಿ, ಗ್ರಾಮದಲ್ಲಿ ಜಾತಿ ಜಾತಿಗಳ ಮಧ್ಯೆ ಜಗಳ ಸೃಷ್ಟಿಸಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಪರಿಸ್ಥಿತಿ ಸರಿ ಇಲ್ಲ.

ಕಾರಣ ತಾವುಗಳು ಈ ಮನವಿಯನ್ನು ಪರಿಗಣಿಸಿ ಭೂಮಾಲೀಕತ್ವ ಸದರಿ ಸ್ಥಳವನ್ನು ಸರ್ವೇ ಮಾಡಿಸಿ ಜಮೀನಿನ ಮಾಲೀಕತ್ವದ ಬಗ್ಗೆ ವರದಿ ಸಲ್ಲಿಸಲು ಸೂಕ್ತ ಕ್ರಮಕೈಗೊಳ್ಳಲು ಭೀಮ ಆರ್ಮಿ ಸಂಘಟನೆಯು ಕೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಸೂರ್ಯಕಾಂತ ಜಿಡಗಾ, ಅಂಬಾರಾಯ ದಸ್ತಾಪೂರ, ಸೋಮಶೇಖರ ಬಂಗರಗಿ, ಅಂಬರೀಷ್ ಕೆ, ಗುಂಡಪ್ಪ ಮಾಳಗೆ ಸಂಘಟನಾ ಕಾರ್ಯದರ್ಶಿ, ರವಿ ಪೂಜಾರಿ ,ರವಿ ಆರ್.ಕೋರಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...