ಕಲಬುರಗಿ | ಭೀಮಾ ಕೋರೆಗಾಂವ್ ಸ್ವಾಭಿಮಾನಕ್ಕಾಗಿ ನಡೆದ ಯುದ್ಧ: ಡಾ. ಅಶೋಕ ದೊಡ್ಮನಿ

Date:

ದೇಶದ ಇತಿಹಾಸದಲ್ಲಿ ಸಾಮ್ರಾಜ್ಯ, ಸಂಪತ್ತು ಹಾಗೂ ಅಧಿಕಾರಕ್ಕಾಗಿ ಅನೇಕ ಯುದ್ಧಗಳು ನಡೆದಿದ್ದರೂ, ಭೀಮಾ ಕೋರೆಗಾಂವ್ ಯುದ್ಧವು ಸ್ವಾಭಿಮಾನಕ್ಕಾಗಿ ನಡೆದ ಮಹತ್ವದ ಹೋರಾಟವಾಗಿದೆ ಎಂದು ಡಾ. ಅಶೋಕ ದೊಡ್ಮನಿ ಹೇಳಿದರು.

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ‘ಎರಡನೇ ಬಾಜಿರಾಯ ಪೇಶ್ವೇ ಮಹಾರ್ ಸಮುದಾಯವನ್ನು ಸೇನೆಯಲ್ಲಿ ಸೇರಿಸಿಕೊಳ್ಳದೆ ಅವಮಾನಿಸಿದ ಹಿನ್ನೆಲೆ, ಮಹಾರ್ ರೆಜಿಮೆಂಟ್ ಸ್ವಾಭಿಮಾನಕ್ಕಾಗಿ ಬ್ರಿಟಿಷರೊಂದಿಗೆ ಸೇರಿ ಪೇಶ್ವೇ ಸೈನ್ಯವನ್ನು ಎದುರಿಸಿತು’ ಎಂದು ವಿವರಿಸಿದರು.

1007902

‘1818ರ ಜನವರಿ 1ರಂದು ನಡೆದ ಯುದ್ಧದಲ್ಲಿ ಪೇಶ್ವೇಯರ 28 ಸಾವಿರ ಸೈನಿಕರನ್ನು ಕೇವಲ 500 ಮಹಾರ್ ಸೈನಿಕರು ಸೋಲಿಸಿದ ಘಟನೆ ಇತಿಹಾಸದಲ್ಲಿ ದಾಖಲಾಗಿದ್ದು, ಈ ಮಹತ್ವದ ಇತಿಹಾಸವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂಶೋಧಿಸಿ ಜಗತ್ತಿಗೆ ಪರಿಚಯಿಸಿದ್ದಾರೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಮನರೇಗಾ ಕೂಲಿ ಕಾರ್ಮಿಕರಿಂದ ಹೊಸ ವರ್ಷದ ಸಂಭ್ರಮ

ಕಾರ್ಯಕ್ರಮದಲ್ಲಿ ರುಕುಮ್ ಪಟೇಲ್ ಇಜೇರಿ, ಲಾಲಯ್ಯ ಗುತ್ತೇದಾರ, ಈರಣ್ಣ ಅವರಾದಿ, ಅಣ್ಣರಾಯ ಯಂಕಂಚಿ, ಅಮೀರ್ ಹಮೀಜ್ ಲಖನಾಪುರ, ಅಲ್ಲಪಟೇಲ್, ಈರಣ್ಣ ತಳವಾರ, ಪಿಡಿಒ ನಂದುಕುಮಾರ್, ಕಾಲಿದಮಿಯಾ, ದೇವು ಪೂಜಾರಿ, ಕಳ್ಳೆಪ್ಪಾ ಬೋವಿ, ಸೋಮನಾಳ ಗ್ರಾಮ ಸದಸ್ಯ, ಮಹಿಬೂಬ ಸೌದಗರ, ಸೈದಪ್ಪ ಶ್ರುತಿ, ಸೈದಪ್ಪ ಹೊಸಮನಿ, ನಿಂಗಣ್ಣ ಗುಳ್ಯಾಳ್, ಅಮೀನಪ್ಪ ಕಟ್ಟಿಮನಿ, ಸೈದಪ್ಪ ಮೂಡಬೂಳ, ಡಿಎಸ್‌ಪಿ ಪ್ರಕಾಶ, ಸದಾಶಿವ ಹಳ್ಳಿಗಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...