ಕಲಬುರಗಿ | ಬುದ್ಧ ನಗರಕ್ಕೆ ವಿದ್ಯುತ್ ಟ್ರಾನ್ಸ್‌ಫಾರ್ಮರ್‌, ಬೀದಿದೀಪ ಅಳವಡಿಕೆ

Date:

ಕಲಬುರಗಿ ಜಿಲ್ಲಾ ವಿದ್ಯುತ್ ಶಕ್ತಿ ನಿಗಮ ನಿಯಮಿತದಿಂದ ಜೇವರ್ಗಿ ತಾಲೂಕಿನ ಮಾರಡಿಗಿ ಗ್ರಾಮದ ಬುದ್ಧ ನಗರದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಮತ್ತು ಬೀದಿದೀಪದ ಕಂಬಗಳು ಹಾಗೂ ಹೊಸ ಲೈನ್ ಅಳವಡಿಸಲಾಯಿತು ಎಂದು ಜೆಸ್ಕಾಂ ಎಇಇ ರಾಜೇಂದ್ರ ಕಟ್ಟಿಮನಿ ತಿಳಿಸಿದರು.

ತಾಲೂಕಿನ ಮಾರಡಿಗಿ ಗ್ರಾಮದ ಬುದ್ಧ ನಗರದಲ್ಲಿ ಬೀದಿದೀಪ ಮತ್ತು ಟಿ ಸಿ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಎಸ್‌ಡಿಪಿ ಯೋಜನೆ ಅಡಿ 2015-16ನೇ ಸಾಲಿನಲ್ಲಿ ಟಿ ಸಿ, ಬೀದಿದೀಪಗಳನ್ನು ಹಾಕುವುದಾಗಿ ಆದೇಶ ನೀಡಿದ್ದರೂ ಕೂಡ ಗ್ರಾಮಸ್ಥರು ತಕರಾರು ಮಾಡಿದ ಕಾರಣಗಳಿಂದ ಟಿ ಸಿ, ಬೀದಿದೀಪ ಅಳವಡಿಸಿಲು ಸಾಧ್ಯವಾಗಿರಲಿಲ್ಲ. ದಲಿತ ಸೇನೆ ಮುಖಂಡ ಪ್ರಕಾಶ್ ಕಾಂಬ್ಳೆ, ಭೀಮರಾಯ ಕಾಂಬ್ಳೆ, ಗ್ರಾಮ ಪಂಚಾಯಿತಿ ಸದಸ್ಯ ಶಿವಪ್ಪ ಹೊಸಮನಿ ಅವರ ನೇತೃತ್ವದಲ್ಲಿ ಟಿ ಸಿ, ಬೀದಿದೀಪ ಅಳವಡಿಸಲು ಸಾಧ್ಯವಾಯಿತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾದಕ ವಸ್ತು ಸೇವನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಈ ಸಂದರ್ಭದಲ್ಲಿ ಗುತ್ತೇದಾರ್ ಚಾಂದ್ ಪಾಶ, ಮಲ್ಕಪ್ಪ, ಗುರುಲಿಂಗಪ್ಪ ಗೌಡ ಪೊಲೀಸ್ ಪಾಟೀಲ್, ಗ್ರಾಮ ಪಂಚಾಯತಿ ಸದಸ್ಯ ಶಿವಪ್ಪ ಹೊಸಮನಿ, ಪ್ರಕಾಶ್ ಕಾಂಬಳೆ, ದೇವೇಂದ್ರಪ್ಪ ಬಂಗಾರಪ್ಪ, ಭೀಮರಾಯ ಕಾಂಬಳೆ, ಶರಣಪ್ಪ ಹೊಗೆನೂರ್, ಮಲ್ಲಪ್ಪ ನಡುವಿನಕೇರಿ, ದೇವಿಂದ್ರಪ್ಪ, ಚಂದಪ್ಪ ಹೊಸಮನಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...