ಕಲಬುರಗಿ | ಸುಲೇಪೇಟದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆ

Date:

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆಯನ್ನು ಗ್ರಾಮ ಪಂಚಾಯತಿ ಆಚಿರಿಸಿದೆ.

ಕಾರ್ಯಕ್ರಮದಲ್ಲಿ ಅಲೆಮಾರಿ ಕುಟುಂಬದ ಮಕ್ಕಳಿಗೆ ನೋಟ್‌ಬುಕ್‌ಗಳು ಮತ್ತು ಲೆಕ್ಕಣಿಕೆಗಳನ್ನು ಹಾಗೂ ಕುಟುಂಬಗಳಿಗೆ ಹೊದಿಗೆ ಮತ್ತು ಟೋಪಿಗಳನ್ನು ಪೋಲಿಸ್ ಸಬ್‌ ಇನ್ಸ್‌ಪೆಕ್ಟರ್‌ ನಂದಿನಿ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ ರಾಠೋಡ್ ವಿತರಣೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಧ್ಯಾಯ ಸಿರಾಜ್, ಯುವ ಮುಖಂಡ ರಜಾಕ್ ಪಟೇಲ್ ರೇವಣಸಿದ್ದಪ್ಪ ಸುಬೇದಾರ್, ಮಾರುತಿ ಗಂಜಗಿರಿ, ಗೋಪಾಲ ಗಾರಂಪಳ್ಳಿ ಗಮ್ಮು ರಾಠೋಡ, ಸುಭಾಷ್ ತಾಡಪಳ್ಳಿ, ಹಾಫೀಜ್ ಸರ್ದಾರ್, ಬಿಚ್ಚಪ ಭಜಂತ್ರಿ, ಹರ್ಷವರ್ಧನ ಚಿಮ್ಮನಕಟ್ಟಿ, ಮೌನೇಶ್ ಗಾರಂಪಳ್ಳಿ, ರಫೀಕ್ ಸಾಗರ ಹೊಸಳ್ಳಿ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...