ಚಿಕ್ಕಬಳ್ಳಾಪುರ | ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

Date:

ರೋಮನ್‌ ಕ್ಯಾಥೋಲಿಕ್‌ ಚರ್ಚ್‌ನ ಲ್ಯಾಟಿನ್‌ ಅಮೇರಿಕಾದ ಮೊದಲ ನಾಯಕ(ಧರ್ಮಗುರು) ಪೋಪ್‌ ಫ್ರಾನ್ಸಿಸ್‌ ಸೋಮವಾರ ನಿಧನರಾದ ಹಿನ್ನೆಲೆ ಏ.23, 24ರಂದು ಆಯೋಜಿಸಿದ್ದ ಕನ್ನಡ ಭವನ ಉದ್ಘಾಟನೆ ಮತ್ತು 10ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಕನ್ನಡ ಭವನ ಉದ್ಘಾಟನೆ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...