ಉಡುಪಿ | ಕರಾವಳಿ ಅಭಿವೃದ್ಧಿ ಪ್ರಾ.ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತ ನಾಯಕರಿಗೆ ನೀಡಿ – ಅಲ್ತಾಫ್ ಅಹಮ್ಮದ್

Date:

ಕರಾವಳಿ ಜಿಲ್ಲೆಗಳಲ್ಲಿ ಸುಮಾರು ಎಂಟು ಲಕ್ಷಕ್ಕೂ ಅಧಿಕ ಅಲ್ಪಸಂಖ್ಯಾತ ಸಮುದಾಯದ ಮತದಾರರಿದ್ದಾರೆ ಚುನಾವಣೆ ಸಂದರ್ಭಗಳಲ್ಲಿ ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆ ಮಾಡುವ ಹಲವಾರು ನಾಯಕರುಗಳು ಇದ್ದಾರೆ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಯಾವುದೇ ರೀತಿಯ ಪ್ರಾತಿನಿಧ್ಯ ಕೊಡಲಿಲ್ಲ, ಜಿಲ್ಲೆಯಲ್ಲಿ ಪ್ರಮುಖ ಕೆಪಿಸಿಸಿ ಉನ್ನತ ಹುದ್ದೆಯ ಪದಾಧಿಕಾರಿಗಳಿದ್ದಾರೆ ಅಲ್ಪಸಂಖ್ಯಾತರ ಮುಂಚೂಣಿ ಘಟಕದ ಅಧ್ಯಕ್ಷರು, ಹಲವಾರು ನಾಯಕರುಗಳಿದ್ದಾರೆ. ಹಲವಾರು ಮಂದಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗೆ ಪಕ್ಷಕ್ಕೆ ಕೆಲಸ ಮಾಡುವ ನಾಯಕರು ಜಿಲ್ಲೆಯಲ್ಲಿ ಇದ್ದಾರೆ ಆದ್ದರಿಂದ ಈ ಬಾರಿ ಕರಾವಳಿ ಪ್ರಾಧೀಕಾರ ದ ಅಧ್ಯಕ್ಷ ಉಡುಪಿ ಜಿಲ್ಲೆಯ ಅಲ್ಪಸಂಖ್ಯಾತ ನಾಯಕರಿಗೆ ಕೊಡಬೇಕು ಎಂದು ಜಿಲ್ಲೆಯ ನಾಯಕರು, ಬ್ರಹ್ಮಾವರ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷರಾದ ಅಲ್ತಾಫ್ ಅಹಮ್ಮದ್ , ಪಕ್ಷದ ರಾಜ್ಯ ನಾಯಕರನ್ನು ಒತ್ತಾಯಿಸಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...