ಉಡುಪಿ | ಜಾರ್ಕಳ ಎಂಬಲ್ಲಿ ಅಕ್ರಮ ಗಣಿಗಾರಿಕೆ, ಹಲವರನ್ನು ವಶಕ್ಕೆ ಪಡೆದ ಕಾರ್ಕಳ ನಗರ ಪೊಲೀಸರು

Date:

ಉಡುಪಿ ಜಿಲ್ಲೆಯ ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿ ಅಕ್ರಮ ಗಣಿಗಾರಿಕೆಗೆ ದಾಳಿ ನಡೆಸಿದ ಕಾರ್ಕಳ ನಗರ ಪೊಲೀಸರು ಹಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಕಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ಬಗ್ಗೆ ಪೊಲೀಸರು ದಾಳಿ ನಡೆಸಿದ್ದು, ರಮೇಶ್ ಶೆಟ್ಟಿ ಸೂಚನೆಯಂತೆ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಿ ಕಳವು ಮಾಡಿ ಸಂಘಟಿತ ಅಪರಾಧವೆಸಗಿರುವುದು ಕಂಡುಬಂದಿದೆ.

ಅದರಂತೆ ರಮೇಶ್ ಶೆಟ್ಟಿ, ರಾಜೇಶ, ರಾಜ, ದುರ್ಗೇಶ, ಗೋಪಾ ನಾಯರ್, ಶಿವರಾಜ್, ಸುಬ್ರಹ್ಮಣ್ಯ, ರವಿ, ಚೆಲುವ, ರವಿ, ಚಿನ್ನು, ರಾಜ ಎಂಬವರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...