ಕರ್ನಾಟಕ ಬಂದ್ | ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರ ಬಂಧನ

Date:

ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್‌’ಗೆ ಕರೆ ನೀಡಿದೆ. ಮೈಸೂರಿನಲ್ಲಿ ಬಸ್‌ ಓಡಾಟ ತಡೆದ ಕನ್ನಡಪರ ಸಂಘಟನೆಗಳ ಮುಖಂಡರನ್ನು ಬಂಧಿಸಲಾಗಿದೆ.

ಬಂದ್‌ಗೆ ಓಲಾ, ಉಬರ್ ಡ್ರೈವರ್ಸ್‌ ಆಂಡ್ ಓನರ್ಸ್ ಅಸೋಸಿಯೇಷನ್, ಆಟೋ ರಿಕ್ಷಾ ಚಾಲಕರ ಸಂಘಟನೆಗಳು ಬೆಂಬಲಿಸಿದೆ. ಆದರೆ ಕೆಎಸ್‌ಆರ್‌ಟಿಸಿ, ಮೆಟ್ರೋ ಬೆಂಬಲ ಸೂಚಿಸಿಲ್ಲ. ಕೆಲವು ಹೋಟೆಲ್ ಮಾಲೀಕರು ಮಾತ್ರ ಬೆಂಬಲ ನೀಡಿ ಹೋಟೆಲ್ ಬಂದ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಸರ್ಕಾರ ಕರೆದ ಸಭೆಗೆ ಹಾಜರಾಗಲು ಪಂಜಾಬ್ ರೈತ ಸಂಘಗಳು ನಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಎಂದಿನಂತೆ ಬಸ್ ಇತರೆ ವಾಹನಗಳ ಓಡಾಟ ಕಂಡುಬಂದಿದೆ. ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಬಸ್‌ ತಡೆಯಲು ಪ್ರಯತ್ನಿಸಿದ್ದು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಬಸ್‌ ನಿಲ್ದಾಣ ಮತ್ತು ಮೈಸೂರು ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...