ಕೊಡಗು | ಸ್ವಾವಲಂಬಿ ಭಾರತದ ನಿರ್ಮಾಣಕ್ಕಾಗಿ ಪಣತೊಡಿ: ಜಯಪ್ರಕಾಶ್ ರಾವ್

Date:

ಕೊಡಗು ಜಿಲ್ಲೆ, ಪೊನ್ನಂಪೇಟೆಯ ಸಿಐಪಿಯು ಕಾಲೇಜಿನಲ್ಲಿ ವೃತ್ತಿಮಾರ್ಗದರ್ಶನ ಕುರಿತಾದ ಕಾರ್ಯಗಾರದಲ್ಲಿ ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ಎಡಿಎ) ಮಾಜಿ ಪಿಆರ್‌ಒ ಜಯಪ್ರಕಾಶ್ ರಾವ್ ಮಾತನಾಡಿ ಇಂದಿನ ‘ಯುವಜನತೆ ಸ್ವಾವಲಂಬಿ ಭಾರತದ ನಿರ್ಮಾಣಕ್ಕಾಗಿ ಪಣತೊಡಬೇಕಿದೆ’ ಎಂದು ಕಿವಿ ಮಾತು ಹೇಳಿದರು.

“ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ, ವಿದ್ಯಾರ್ಥಿ ದೆಸೆಯಿಂದಲೇ ಭವಿಷ್ಯದ ಕನಸುಗಳನ್ನು ಕಾಣಬೇಕು. ಅವುಗಳನ್ನು ಸಾಕಾರಗೊಳಿಸಿಕೊಳ್ಳುವುದರ ಕಡೆಗೆ ಮನಸ್ಸನ್ನು ಕೇಂದ್ರೀಕರಿಸಬೇಕು ಆಗ ಗುರಿ ಸಾಧಿಸಲು ಸಾಧ್ಯ. ದೇಶದ ಪ್ರತಿಯೊಬ್ಬ ಪ್ರಜೆ ಕೂಡ ರಾಷ್ಟ್ರಾಭಿಮಾನ ಹೊಂದಬೇಕು. ದೇಶ ಸ್ವಾವಲಂಬಿಯಾಗಲು ಅಗತ್ಯ ವಸ್ತುಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವ ಬದಲು ನಮ್ಮ ದೇಶದಲ್ಲೇ ಉತ್ಪಾದನೆ ಮಾಡಲು ಪ್ರಾರಂಭಿಸಿದಾಗ ದೇಶದ ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಬಹುದೆಂದು” ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ಕೊಡಗಿನ ಆದಿವಾಸಿ, ದಲಿತ, ಶೋಷಿತರ ಬದುಕು ಹಸನಾಗಲಿಲ್ಲ; ನಿರೀಕ್ಷೆ ತಪ್ಪಲಿಲ್ಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಸಿ.ಐ.ಪಿ.ಯು ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ, ವೃತ್ತಿಮಾರ್ಗದರ್ಶನ ಸಮಿತಿಯ ಸಂಚಾಲಕಿ ಪ್ರೊ ಪಿ.ಜೆ. ಅನುರಾಧ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಈ ವಿಶೇಷ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...