ನಾಯಿಗಳು ಮೇಕೆಗಳ ಹೊಟ್ಟೆ, ಕಾಲುಗಳಿಗೆ ಕಚ್ಚಿ ತೀವ್ರ ಗಾಯಗೊಳಿಸಿವೆ. ಗಾಯಗೊಂಡಿರುವ ಮೇಕೆಗಳು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಕಂಡುಬಂದಿದೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಕ್ರಮವಾಗಿ ಮಣ್ಣು ತೆರವು; ಸೂಕ್ತ ಕ್ರಮಕ್ಕೆ ತಹಶೀಲ್ದಾರ್ ಭರವಸೆ
ತಿತಿಮತಿ ಆರ್ಎಫ್ಒ ಗಂಗಾಧರ ಹಾಗೂ ಸಿಬ್ಬಂದಿ ವರ್ಗದವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.




