ಕೋಲಾರ | ಭೀಮ ಪ್ರಜಾ ಸಂಘದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

Date:

ಕೋಲಾರದಲ್ಲಿ ಭೀಮ ಪ್ರಜಾ ಸಂಘದ ಅಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್ ಮತ್ತು ಕೋಲಾರ ಜಿಲ್ಲಾ ಅಧ್ಯಕ್ಷ ಕಂಥೆಪುರ ಮಠ ಶಿವಾನಂದ ನೇತೃತ್ವದಲ್ಲಿ ಸಭೆ ನಡೆಸಿ ಭೀಮ ಪ್ರಜಾ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಭೀಮ ಪ್ರಜಾ ಸಂಘ ಬಡವರ ಪರ ದ್ವನಿಯಾಗಿ ಕಾರ್ಯ ಮಾಡಿಕೊಂಡು ಬರುತ್ತಿದ್ದೇವೆ. ದೇಶದ ಅತಿ ಎತ್ತರ ಬಾಬಾ ಸಾಹೇಬರ ಪುತ್ಥಳಿ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದು ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿ ದಲಿತರಾಮಯ್ಯ ಅಂತ ಹೇಳುವ ‌ಸಿದ್ದರಾಮಯ್ಯ ನವರು ಕೂಡಲೇ ಅದನ್ನು ಮಾಡಬೇಕು ಎಂದು ಆಗ್ರಹಿಸಲು ನವೆಂಬರ್ 3 ರಂದು ಕೋಲಾರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದೇವೆ. ಭೀಮ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್ ತಿಳಿಸಿದರು.

ಕೋಲಾರ ಜಿಲ್ಲಾ ಭೀಮ ಪ್ರಜಾ ಸಂಘದ ಪದಾಧಿಕಾರಿಗಳಿಗೆ ಅಭಿನಂದಿಸಿ, ಎಲ್ಲರೂ ಬಡವರ, ದಲಿತರ ಪರ ಕೆಲಸ ಮಾಡ್ಬೇಕು, ಎಂದು ಜಿಲ್ಲಾಧ್ಯಕ್ಷ ಕಂಥೇಪುರ ಶಿವಾನಂದ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮ ಪ್ರಜಾ ಸಂಘದ ಕೋಲಾರ ತಾಲೂಕು ಅಧ್ಯಕ್ಷರಾಗಿ ಗಂಗಾಧರ್. ಬಿ, ಬಂಗಾರಪೇಟೆ ಅಧ್ಯಕ್ಷರಾಗಿ ಹೆಚ್.ಎಂ.ಎನ್ ನಾರಯಣಪ್ಪ, ಉಪಾಧ್ಯಕ್ಷರಾಗಿ ಎಂ. ರಾಮಚಂದ್ರಪ, ಕೋಲಾರ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಕೆಜಿಎಫ್ ಅಧ್ಯಕ್ಷರಾದ ಓಬತ್ ಕುಮಾರ್,ಉಪಾಧ್ಯಕ್ಷ ಪ್ರಭಾಕರನ್, ಕೆಜಿಎಫ್ ಯುವ ಘಟಕದ ಅಧ್ಯಕ್ಷರಾದ ವಿಭಿಲ್ ಕುಮಾರ್, ಕೋಲಾರ ಜಿಲ್ಲಾ ಉಪಾಧ್ಯಕ್ಷರಾದ ನಂದಿನಿ ಅರಸು, ಬಂಗಾರಪೇಟೆ ಮೈನಾರಿಟಿ ಘಟಕದ ಅಧ್ಯಕ್ಷರಾಗಿ ಸೈಯದ್ ಪಾಷ ಇವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಕೋಲಾರ | ಸಾರ್ವಜನಿಕ ಆಸ್ಪತ್ರೆಯಲ್ಲಿ ಔಷಧಿಗೆ ಹಣ ಕೇಳಿದರೆ ಕ್ರಮ: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಭೀಮ ಪ್ರಜಾ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...