ಕೋಲಾರ | ಮಹಿಳಾ ಡೇರಿ ಸಂಘಗಳ ಅಭಿವೃದ್ಧಿಗೆ ಪೋತ್ಸಾಹ ಅಗತ್ಯ: ಮಹಾಲಕ್ಷ್ಮಿ ಪ್ರಸಾದ್ ಬಾಬು

Date:

ಕೋಲಾರ ತಾಲೂಕಿನಲ್ಲಿ ಮಹಿಳಾ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಒಕ್ಕೂಟದಿಂದ ಸಂಘಗಳಿಗೆ ನೀಡುವ ವಿವಿಧ ಯೋಜನೆಗಳನ್ನು ಉಪಯೋಗಿಸಿಕೊಂಡು ಹಾಲು ಶೇಖರಣೆ ಮತ್ತು ಗುಣಮಟ್ಟ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸಂಘಗಳ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ಅಗತ್ಯವಿದೆ ಎಂದು ಕೋಲಾರ ಜಿಲ್ಲಾ ಮಹಿಳಾ ಉತ್ತರ ಕ್ಷೇತ್ರದ ನಿರ್ದೇಶಕಿ ಮಹಾಲಕ್ಷ್ಮೀ ಪ್ರಸಾದ್‌ ಬಾಬು ತಿಳಿಸಿದರು.

ಕೋಲಾರ ತಾಲೂಕಿನ ಕಸಬಾ ಹೋಬಳಿ ಚಿನ್ನಾಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, “ಚಿನ್ನಾಪುರ ಸಂಘವನ್ನು ಸ್ಟೆಪ್ ಯೋಜನೆಗೆ ಅಳವಡಿಸಿದ್ದು ಸುಮಾರು 7 ಲಕ್ಷ ಮೊತ್ತದ ಚೆಕ್‌ಗಳನ್ನು ಪಲಾನುಭವಿಗಳಿಗೆ ನೀಡಿ ರಾಸುವನ್ನು ಖರೀದಿಸಲು ತಿಳಿಸಿ ಈಗಾಗಲೇ ಸದರಿ ಸಂಘದಲ್ಲಿ ಕಾಮನ್ ಸಾಫ್ಟವೇರ್ ಅಳವಡಿಸಿ ಉತ್ಪಾದಕರಿಗೆ ಗುಣಮಟ್ಟಕ್ಕೆ ತಕ್ಕಂತೆ ಧರ ನೀಡುತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿ ಸಂಘವು ಈ ಸಾಲಿನಲ್ಲಿ 7.9 ಲಕ್ಷ ವ್ಯಾಪಾರ ಲಾಭ ಗಳಿಸಿದ್ದು. ಉತ್ಪಾದಕರಿಗೆ ಶೇ.2.94 ಬೋನಸ್ ನೀಡಲಾಗುತ್ತದೆ” ಎಂದರು.

ಇದನ್ನೂ ಓದಿ: ಕೋಲಾರ | ಕಾಂಗ್ರೆಸ್ ಹಿರಿಯ ನಾಯಕ ಮೊಹಮ್ಮದ್ ಇಕ್ಬಾಲ್ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಭೆಯಲ್ಲಿ ಸಂಘದ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ, ವಿಸ್ತರಣಾಧಿಕಾರಿ ಮಂಜುಳಾ, ಭರತ್‌ಕುಮಾರ್, ಸಮೀರ್‌ಪಾಷ, ಎಸ್ ಶ್ರೀಕಾಂತ್, ಸ್ಟೆಪ್ ಯೋಜನೆಯ ಅಧಿಕಾರಿ ನಳಿನಿ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಊರಿನ ಮುಖಂಡರುಗಳು, ಕಾರ್ಯಕಾರಿ ಮಂಡಳಿಯ ಸದಸ್ಯರು ಹಾಲು ಉತ್ಪಾದಕರು ಮತ್ತು ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...