ಕೋಲಾರ | ಜನಪದ ಕಲೆ ಉಳಿಸಿದರೆ ನಮ್ಮ ಪರಂಪರೆ ಉಳಿಸಿದ ಹಾಗೆ: ಹಾ ಮಾ ರಾಮಚಂದ್ರ

Date:

ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದೇ ನಮ್ಮ ಆಶಯ. ಜನಪದ ಕಲೆಯನ್ನು ಉಳಿಸಿ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಜನಪದ ಕಲೆ ಉಳಿಸಿದರೆ ನಮ್ಮ ಪರಂಪರೆಯನ್ನು ಉಳಿಸಿದ ಹಾಗೆ ಎಂದು ಕೋಲಾರದ ಆದಿಮಾ ಸಾಂಸ್ಕೃತಿಕ ಕೇಂದ್ರ ಕಾರ್ಯದರ್ಶಿ ಹಾ ಮಾ ರಾಮಚಂದ್ರ ಹೇಳಿದರು.

ಕೋಲಾರದ ಆದಿಮ ಸಂಸ್ಕೃತಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಜನಪದ ಸಂಸ್ಕೃತಿಯನ್ನು ಕಾಪಾಡಲು ನಾವು ನಿರಂತರವಾಗಿ ಹುಣ್ಣಿಮೆ ಹಾಡು ಹಾಗೂ ಚುಕ್ಕಿ ಮೇಳಾ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದ್ದೇವೆ. ಇಲ್ಲಿ 2005ರಿಂದ ಆರಂಭ ಮಾಡಿ ಸುಮಾರು 20 ವರ್ಷದಿಂದ ನಡೆದುಕೊಂಡು ಬಂದಿರುವ ಕಾರ್ಯಕ್ರಮಗಳಲ್ಲಿ ಸುಮಾರು 220 ಹುಣ್ಣಿಮೆ ಹಾಡು ಹಾಗೂ 20 ಚುಕ್ಕಿ ಮೇಳಾ ಕಾರ್ಯಕ್ರಮ ಆಯೋಜನೆಯಾಗಿದೆ” ಎಂದರು.

“ಆದಿಮ ಸಾಂಸ್ಕೃತಿಕ ಕೇಂದ್ರದಿಂದ ರಂಗಭೂಮಿಯನ್ನು ಪ್ರಾರಂಭ ಮಾಡಿದ್ದು, ಅದರ ಮುಂದುವರೆದ ಭಾಗವಾಗಿ ಸರ್ಕಾರ ಮತ್ತು ವಿಶ್ವವಿದ್ಯಾಲಯದಿಂದ ಅನುಮತಿ ಪಡೆದು ಜುಲೈ 14ರಿಂದ ರಂಗಭೂಮಿ ಶಿಕ್ಷಣ ಕೇಂದ್ರ ಪ್ರಾರಂಭಿಸಿ, ಕಾಲೇಜು ಆರಂಭಿಸಿ ಶಿಕ್ಷಣ ಒದಗಿಸಿ ಸರ್ಟಿಫಿಕೇಟ್ ನೀಡುವ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಹಿರಿಯ ನಾಗರಿಕರ ವಿವಿಧ ಸ್ಪರ್ಧೆಗಳಿಗೆ ಸಚಿವ ಡಾ. ಎಂ ಸಿ ಸುಧಾಕ‌ರ್ ಚಾಲನೆ

“ಸ್ವಾವಲಂಬಿ ಬದುಕು ಕಟ್ಟಿಕೊಳ್ಳವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯಾರ ಮೇಲೆಯೂ ಅವಲಂಬಿತರಾಗದೆ ಸ್ವತ್ರಂತ್ರ ವ್ಯಕ್ತಿತ್ವ ನಿರ್ಮಾಣ ಮಾಡುವ ರೀತಿಯಲ್ಲಿ ತರಬೇತಿ ನೀಡುತ್ತಿದ್ದೇವೆ” ಎಂದು ಸಂತಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...