ಉಡುಪಿ | ಬುಲ್ಡೋಜರ್ ಮೂಲಕ ಮನೆ ಧ್ವಂಸ ಪ್ರಕರಣ, ಆರೋಪಿಗಳ ವಿರುದ್ಧ ಕೊನೆಗೂ FIR ದಾಖಲು

Date:

ಕೊಲ್ಲೂರು ಬಡ ವಿಧವೆ ಕೊರಗ ಸಮುದಾಯಕ್ಕೆ ಸೇರಿದ ಗಂಗಾ ಕೊರಗ ಅವರ ವಾಸ್ತವ್ಯದ ಮನೆಯನ್ನು ಕರುಣೆಯಿಲ್ಲದ ಸ್ಥಳೀಯ ಜಗದಂಬಾ ಟ್ರಸ್ಟ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ನೆಲಸಮಗೊಳಿಸಿತ್ತು.

ಈ ಪ್ರಕರಣದಲ್ಲಿ ಆರೋಪಿಗಳು ತಪ್ಪು ಮಾಹಿತಿ ನೀಡಿ,ನ್ಯಾಯಾಲಯದಿಂದ ಆದೇಶ ಪಡೆದದ್ದರಿಂದ ಪೊಲೀಸರು,ಜಿಲ್ಲಾಡಳಿತ ಮತ್ತು ಸಂಘಟನೆಗೆ ಆರೋಪಿಗಳ ಕೃತ್ಯ ನಿಜವಾಗಿಯೂ ಅಪರಾಧ ಎಂದು ತಿಳಿದಿದ್ದರೂ ಕಾನೂನು ಪ್ರಕ್ರಿಯೆಗಳ ಜಿಜ್ಞಾಸೆಯಿಂದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ವಿಳಂಭವಾಗಿತ್ತು.

ಕೊನೆಗೂ ನ್ಯಾಯಾಲಯದಿಂದ ಎಲ್ಲಾ ದಾಖಲೆಗಳನ್ನು ಪಡೆದು,ಪಡೆದು ಕಂದಾಯ ಇಲಾಖೆಯಿಂದ ವರದಿಯನ್ನು ಪಡೆದು ಮೇ‌ 2 ರಂದು ಕೊನೆಗೂ ಕೃತ್ಯವನ್ನು ಮಾಡಿದ ಜಗದಂಬಾ ಸೇವಾ ಟ್ರಸ್ಟ್ ಕೊಲ್ಲೂರು ಇದರ ಎಲ್ಲಾ ಪದಾಧಿಕಾರಿಗಳ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ BNS ಕಾಯ್ದೆ ಮತ್ತು ಪ.ಜಾತಿ/ಪಂಗಡ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂ ಗಳಡಿ FIR ದಾಖಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ವಿಬಾಗೀಯ ಸಂ.ಸಂಚಾಲಕ ಶಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಕರ್ನಾಟಕ-ಕೇರಳ ಆದಿವಾಸಿ ಕೊರಗ ಸಂಘಟನೆಯ ಸುಶೀಲಾ ನಾಡ, ಕುಮಾರದಾಸ್ ಹಾಲಾಡಿ, ಜಿಲ್ಲಾ ಸಂಘಟನಾ ಸಂಚಾಲಕ ಶಾಮ್ ಸುಂದರ್ ತೆಕ್ಕಟ್ಟೆ, ಸುರೇಶ್ ಹಕ್ಲಾಡಿ, ಹಕ್ಲಾಡಿ ರಾಜು ಕೆ.ಸಿ ಬೆಟ್ಟಿನಮನೆ, ಹೋರಾಟಗಾರ ಪುತ್ರನ್ ಹೆಬ್ರಿ ಇತರರು ಹಾಜರಿದ್ದರು.

ಗಂಗೆ ಕೊರಗ ಮನೆಧ್ವಂಸ ಪ್ರಕರಣವನ್ನು ಕ್ಲಪ್ತ ಸಮಯಕ್ಕೆ ಹೊರಗೆಳೆದು, ಹೋರಾಟಕ್ಕೆ ಪ್ರೇರೇಪಿಸಿದ ಎಲ್ಲಾ ಮಾಧ್ಯಮ ಗೆಳೆಯರು, ವೆಬ್-ಸಾಮಾಜಿಕ ಜಾಲತಾಣಗಳ ಸುದ್ದಿಗಾರರಿಗೆ, ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...