ಕೊಪ್ಪಳ | ಜ.12ರಂದು ಸೇಂಟ್ ಪಾಲ್ಸ್ ಸಂಸ್ಥೆಯಲ್ಲಿ ಕೃಷಿ ಹಬ್ಬ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ಸೇಂಟ್ ಪಾಲ್ಸ್ ಸಂಸ್ಥಯಿಂದ ಜನವರಿ 12ರಂದು ʼಕೃಷಿ ಹಬ್ಬ-2025ʼ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ರೈತ ಬಾಂಧವರೇ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಗರದ ಸೇಂಟ್‌ ಪಾಲ್ಸ್‌ ಮಹಿಳಾ ಸಂಸ್ಥೆ, ಸೇಂಟ್ ಪಾಲ್ಸ್ ಆಂಗ್ಲ ಭಾಷೆ ಶಾಲೆ, ಸೇಂಟ್ ಪಾಲ್ಸ್ ಡಿಫಾರ್ಮಸಿ ಕಾಲೇಜ್, ಕಾರುಣ್ಯ ಪಿಯು ಕಾಲೇಜ್, ಸೇಂಟ್ ಪಾಲ್ಸ್ ಪ್ಯಾರಾಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಸ್ತುತ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಯುವಜನರಿಗೆ ಕೃಷಿ ಆಸಕ್ತಿ ಕಡಿಮೆಯಾಗುತ್ತಿದೆ. ಶಿಕ್ಷಣದಲ್ಲಿ ಕೃಷಿಯ ವಿಷಯ ಕುರಿತು ಪಠ್ಯಗಳು ಬರಬೇಕು. ಕಲಿಯುವ ಮಕ್ಕಳಲ್ಲಿ ಕೃಷಿ ಮಣ್ಣಿನ ಫಲವತ್ತತೆ, ಬಿತ್ತನೆ, ಒಕ್ಕಲುಗೊಳ್ಳುವ ಪದ್ದತಿ, ಹೈನುಗಾರಿಕೆ ಹೀಗೆ ಹಲವಾರು ವಿಷಯಗಳನ್ನು ಪಠ್ಯದಲ್ಲಿ ಅಳವಡಿಸಿ ಅದರ ಕುರಿತು ಅರಿವು ಮೂಡಿಸಬೇಕು. ಆ ನಿಟ್ಟಿನಲ್ಲಿ ʼಕೃಷಿ ಸಂತೆʼ ಎಂಬ ವಿನೂತನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ‘ನಿರ್ಮಲ ತುಂಗಭದ್ರಾ ಜಲಜಾಗೃತಿ ಅಭಿಯಾನ’ ಪಾದಯಾತ್ರೆಯಲ್ಲಿ ಶಾಲಾ ಮಕ್ಕಳ ಬಳಕೆ; ಸಾರ್ವಜನಿಕರ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೃಷಿ ಸಂತೆಯಲ್ಲಿ ರೈತರು ಉಪಯೋಗಿಸುವ ವಸ್ತುಗಳು, ತಂತ್ರಜ್ಞಾನಗಳ ಪ್ರದರ್ಶನ ನಡೆಯಲಿದೆ. ಸಂಜೆ ವೇಳೆಗೆ ವಿದ್ಯಾರ್ಥಿಗಳಿಂದ ಕೃಷಿ ವೇಷ ಭೂಷಣ ಕಾರ್ಯಕ್ರಮ ಜರುಗಲಿದ್ದು, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ನಡೆಯುತ್ತದೆ” ಎಂದು ಸೇಂಟ್ ಪಾಲ್ಸ್ ಸಂಸ್ಥೆಯ ಕಾರ್ಯದರ್ಶಿ ಸರ್ವೇಶ ವಸ್ತ್ರದ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...